Webdunia - Bharat's app for daily news and videos

Install App

ಶಿವಮೊಗ್ಗದ ರೀತಿ ಕಲ್ಪತರು ನಾಡಿನಲ್ಲಿ ಸಾವರ್ಕರ್ ಪ್ಲೆಕ್ಸ್..!

Webdunia
ಬುಧವಾರ, 17 ಆಗಸ್ಟ್ 2022 (20:53 IST)
ಇಡೀ ದೇಶವೇ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಯ ಮುಳುಗಿದ್ದರೆ. ಇತ್ತ ಕಿಡಿಗೇಡಿಗಳು ಸಾವರ್ಕರ್ ಭಾವಚಿತ್ರ ಇರೋ ಪ್ಲೆಕ್ಸ್ ನಲ್ಲಿ ಸಾವರ್ಕರ್ ಚಿತ್ರ ಕತ್ತರಿಸುವ ಮೂಲಕ ವಿಕೃತಿ ಮೆರೆದಿದ್ದಾರೆ. ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಅಭಿನಂದನೆ ಸಲ್ಲಿಸಲು ನಗರದ ಪ್ರಮುಖ ಸ್ಥಳಗಳಲ್ಲಿ ಹಾಕಿದ್ದ ಪ್ಲೆಕ್ಸ್ ನಲ್ಲಿದ್ದ  ಸಾವರ್ಕರ್ ಭಾವಚಿತ್ರಕ್ಕೆ ಕತ್ತರಿ ಹಾಕಿದ್ದಾರೆ. ಈ ಘಟನೆಯನ್ನು ನಗರ ಶಾಸಕ ಜ್ಯೋತಿಗಣೇಶ್ ಖಂಡಿಸಿದ್ದಾರೆ.  ಅಲ್ಲದೇ ಜನತೆ ಯಾವುದೇ ಪ್ರಚೋದನೆಗೆ ಒಳಗಾಗದಂತೆ ಮನವಿ ಮಾಡಿದ್ದಾರೆ. ನೇರವಾಗಿ ಜಿಲ್ಲಾ ಪೊಲೀಸ್ ಕಚೇರಿಗೆ ತೆರಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ರಾಹುಲ್ ಕುಮಾರ್ ಶಹಪುರ್ ವಾಡ್ ಅವರಿಗೆ ದೂರು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments