Webdunia - Bharat's app for daily news and videos

Install App

ಗೋವನ್ನು ಉಳಿಸಿ ಮತ್ತು ರಕ್ಷಿಸಿ ಅಭಿಯಾನ ಶುರು

Webdunia
ಶನಿವಾರ, 15 ಏಪ್ರಿಲ್ 2023 (17:50 IST)
ಬೆಂಗಳೂರಿನಲ್ಲಿ ಹಿಂದೂ ಸಂಸ್ಕೃತಿಯನ್ನು ರಕ್ಷಿಸಲು  ಗೋ ಸೇವಕರು ಮುಂದಾಗಿದ್ರು.ಹೀಗಾಗಿ ಗೋ ರಕ್ಷಕ ಮಹೇಂದ್ರ ಜೈನ್ ಮತ್ತು ಸಂಘದಿಂದ ಅಭಿಯಾನ ಮಾಡಲಾಗಿದೆ.ಗೋವನ್ನು ಉಳಿಸಿ ಮತ್ತು ರಕ್ಷಿಸಿ ಎಂಬ ಅಭಿಯಾನ ಮಾಡಲಾಗಿದೆ.
 
ರಸ್ತೆ ರಸ್ತೆಯಲ್ಲಿ ಗೋವುಗಳು ಕಂಡು ಬರುತ್ತಿದೆ.ಸಾರ್ವಜನಿಕರಿಗೆ ರಸ್ತೆ ಸಾಕಷ್ಟು ತೊಂದರೆ ಉಂಟಾಗುತ್ತಿದ್ದೆ.ರಸ್ತೆಯಲ್ಲಿ ಕಂಡುಬರುವ ಹಸುಗಳನ್ನು ಗೋ ಶಾಲೆಗೆ ಕಳುಹಿಸಿ ರಕ್ಷಿಸಲು  ಸಂಘಟಣೆ ಮುಂದಾಗಿದೆ.ಹಸುವಿನ ಹಾಲನ್ನು ಹೈನುಗಾರಿಕೆಯ ಉತ್ಪನ್ನಗಳಾದ ಹಾಲು ಮೊಸರು ಪದಾರ್ಥಗಳಲ್ಲಿ ಬಳಕೆ ಮಾಡಲಾಗಿದೆ.
 
ಹಿಂದಿನ ಕಾಲದಲ್ಲಿ ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಗ್ರಾಮಗಳ ಒಳಗೆ ಹಸುವಿನ ಸಗಣಿಯನ್ನು ಸುಟ್ಟು ಹಾಕುತ್ತಿದ್ದರು.ವಾಸ್ತು ಪ್ರಕಾರ ಮನೆಯ ಮುಖ್ಯ ಬಾಗಿಲಿನ ಗೋಡೆ ಅಥವಾ ನೆಲಕ್ಕೆ ಗೋವಿನ ಸಗಣಿ ಬಳಿದರೆ ಲಕ್ಷ್ಮಿ ದೇವಿಯು ಪ್ರಸನ್ನಳಾಗುತ್ತಾರೆ.ಹೀಗೆ ಹಲವಾರು ರೀತಿಯಲ್ಲಿ ಗೋಮಾತೆಯನ್ನು ಆರಾದನೆ ಮಾಡುತ್ತಾರೆ.ಬೆಂಗಳೂರಿನಲ್ಲಿನಲ್ಲಿ ಗೋವುಗಳು ಕಸ ತ್ಯಾಜ್ಯ ವಸ್ತು ಮತ್ತು ಪ್ಲಾಸ್ಟಿಕ್ ಸೇವಿಗೆ ಅನಾರೋಗ್ಯಕ್ಕೆ ತುತ್ತಾಗುತ್ತಿವೆ.ಹಸುಗಳು ತ್ಯಾಜ್ಯ ತಿನ್ನುತ್ತಿದ್ದರೆ ಅದನ್ನು ಗಮನಿಸಿ ಹಸುವಿನ ಆರೋಗ್ಯ ಕಾಪಾಡಬೇಕಾಗಿದೆ.ಹಾಗಾಗಿ ಇಂತಹ ಅಭಿಯಾನವನ್ನು ಆರಂಭಿಸಲಾಗಿದೆ.ಹಸುವಿಗೆ ಪೂಜೆ ಮಾ೦ುವ ಮೂಲಕ ಹೊಸ ಅಭಿಯಾನ ಶುರುಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments