Webdunia - Bharat's app for daily news and videos

Install App

ನಗರದಾದ್ಯಂತ ಕನ್ನಡ - ಉಳಿಸಿ ಬೆಳಸಿ ಅಭಿಯಾನ

Webdunia
ಗುರುವಾರ, 28 ಅಕ್ಟೋಬರ್ 2021 (19:58 IST)
kannada
ಕನ್ನಡವನ್ನು ಉಳಿಸಿ ಬೆಳೆಸುವ ಸಲುವಾಗಿ ನಗರದಾದ್ಯಂತ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯುತ್ತಿದೆ. 2021 ರ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾತಾಡ್ ಕನ್ನಡ ಘೋಷ ವಾಕ್ಯ ಅಡಿ 24 ರಿಂದ ಈ ತಿಂಗಳ 31 ರ ವರೆಗೆ ವಿಶೇಷ ಕನ್ನಡ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಈ ನಗರದ ಮಲೇಶ್ವರನ್ನ ಸರ್ಕಾರಿ ಶಾಲೆಯಲ್ಲಿ ಇಂದು ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು. ಕನ್ನಡದ ಬಗ್ಗೆ ಅಭಿಮಾನ ,ಅರಿವು ಮೂಡಿಸುವ ಅನೇಕ ಕಾಲ ಕನ್ನಡದ ಗೀತೆಗಳನ್ನು ಹಾಡುವ ಮೂಲಕ ಕನ್ನಡದ ಪ್ರೇಮವನ್ನ ಮೆರೆದ್ರು. ಕನ್ನಡ ನಶಿಸುತ್ತಿರುವ ಟೈಮ್ ನಲ್ಲಿ ಕನ್ನಡದ ಗಂಧ ಪ್ರತಿ ಕಡೆಯೂ ಪಸರಿಸಬೇಕು. ಎಲ್ಲಾವು ಕನ್ನಡಮಯವಾಗಬೇಕೆಂದು ಅರಿವು ಮೂಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ದೆಹಲಿ ಈಗ ಬಲು ದುಬಾರಿ: ಎಲ್ಲದಕ್ಕೂ ಬ್ರಿಕ್ಸ್ ಸಮ್ಮೇಳನ ಕಾರಣ

BRICS ಸಮ್ಮೇಳನ ಶುರು, ಯಾವೆಲ್ಲಾ ನಾಯಕರು ಭಾಗಿಯಾಗ್ತಾರೆ, ಏನೆಲ್ಲಾ ಚರ್ಚೆಯಾಗುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments