ನಗರದಾದ್ಯಂತ ಕನ್ನಡ - ಉಳಿಸಿ ಬೆಳಸಿ ಅಭಿಯಾನ

Webdunia
ಗುರುವಾರ, 28 ಅಕ್ಟೋಬರ್ 2021 (19:58 IST)
kannada
ಕನ್ನಡವನ್ನು ಉಳಿಸಿ ಬೆಳೆಸುವ ಸಲುವಾಗಿ ನಗರದಾದ್ಯಂತ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯುತ್ತಿದೆ. 2021 ರ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾತಾಡ್ ಕನ್ನಡ ಘೋಷ ವಾಕ್ಯ ಅಡಿ 24 ರಿಂದ ಈ ತಿಂಗಳ 31 ರ ವರೆಗೆ ವಿಶೇಷ ಕನ್ನಡ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಈ ನಗರದ ಮಲೇಶ್ವರನ್ನ ಸರ್ಕಾರಿ ಶಾಲೆಯಲ್ಲಿ ಇಂದು ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು. ಕನ್ನಡದ ಬಗ್ಗೆ ಅಭಿಮಾನ ,ಅರಿವು ಮೂಡಿಸುವ ಅನೇಕ ಕಾಲ ಕನ್ನಡದ ಗೀತೆಗಳನ್ನು ಹಾಡುವ ಮೂಲಕ ಕನ್ನಡದ ಪ್ರೇಮವನ್ನ ಮೆರೆದ್ರು. ಕನ್ನಡ ನಶಿಸುತ್ತಿರುವ ಟೈಮ್ ನಲ್ಲಿ ಕನ್ನಡದ ಗಂಧ ಪ್ರತಿ ಕಡೆಯೂ ಪಸರಿಸಬೇಕು. ಎಲ್ಲಾವು ಕನ್ನಡಮಯವಾಗಬೇಕೆಂದು ಅರಿವು ಮೂಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ಅಮೆರಿಕಾ ವಾಣಿಜ್ಯ ಒಪ್ಪಂದದ ಬಗ್ಗೆ ಕಾಂಗ್ರೆಸ್ ಅಸಮಾಧಾನವೇನು, ಕೇಂದ್ರದ ಸಮರ್ಥನೆಯೇನು

ಅಮೆರಿಕಾ ಜೊತೆ ವ್ಯಾಪಾರ ಒಪ್ಪಂದವಾಗುತ್ತಿದ್ದಂತೇ ಭಾರತದ ಗೃಹಿಣಿಯರು ಖುಷ್: ಯಾಕೆ ಗೊತ್ತಾ

ಸಿಎಂ ಕುರ್ಚಿ ಉಳಿಸಲು ಅಬಕಾರಿ ಇಲಾಖೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ: ಆರ್ ಅಶೋಕ್ ಆರೋಪ

ಸದನದಲ್ಲೇ ಊಟ, ಸದನದಲ್ಲೇ ನಿದ್ರೆ ಅಲ್ಲೇ ಯೋಗ: ಹೇಗಿತ್ತು ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ Video

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments