Webdunia - Bharat's app for daily news and videos

Install App

ನಾಯಿಗಳಿಂದ ಬಾಲಕಿ ಬಚಾವ್

Webdunia
ಬುಧವಾರ, 28 ಜೂನ್ 2023 (17:00 IST)
ಬಾಲಕಿಯ ಮೇಲೆ ಬೀದಿನಾಯಿಗಳು ದಾಳಿ ಮಾಡಿ ತ್ರೀವ ಗಾಯಗೊಳಿಸಿದ ಘಟನೆ ಕೊಪ್ಪಳದ ಗಂಗಾವತಿಯ 17ನೇ ವಾರ್ಡ್​ನಲ್ಲಿ ನಡೆದಿದೆ. ಬಾಲಕಿ ಬರುತ್ತಿದ್ದಂತ್ತೆ ಬಾಲಕಿ ಮೇಲೆ ಮುಗಿಬಿದ್ದ ಬೀದಿನಾಯಿಗಳು.. ಕೂಡಲೇ ಪಕ್ಕದಲ್ಲಿದ್ದ ಅಜ್ಜಿ ನಾಯಿಗಳನ್ನು ಓಡಿಸಿ ಬಾಲಕಿ ಪ್ರಾಣ ಉಳಿಸಿ, ಗಾಯಗೊಂಡ ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments