Webdunia - Bharat's app for daily news and videos

Install App

Video: ಕನ್ನಡ ಮಾತನಾಡಲ್ಲ ಎಂದಿ ಧಿಮಾಕು ತೋರಿದ್ದ SBI ಸಿಬ್ಬಂದಿ: ಈಗ ವರಸೆಯೇ ಬದಲು

Krishnaveni K
ಬುಧವಾರ, 21 ಮೇ 2025 (09:45 IST)
ಬೆಂಗಳೂರು: ಕನ್ನಡ ಮಾತನಾಡಲ್ಲ ಎಂದು ಬೆಂಗಳೂರಿನ ಎಸ್ ಬಿಐ ಬ್ಯಾಂಕ್ ಶಾಖೆಯ ಅಧಿಕಾರಿಯೊಬ್ಬರು ಧಿಮಾಕು ತೋರಿದ್ದರು. ಇದೀಗ ಘಟನೆ ಬಗ್ಗೆ ಆಕ್ರೋಶವ್ಯಕ್ತವಾಗುತ್ತಿದ್ದಂತೇ ಉಲ್ಟಾ ಹೊಡೆದಿದ್ದಾರೆ.
 

ಬೆಂಗಳೂರಿನ ಆನೇಕಲ್ ತಾಲೂಕಿನ ಚಂದಾಪುರದ ಎಸ್ ಬಿಐ ಶಾಖೆಯ ವ್ಯವಸ್ಥಾಪಕಿಯೊಬ್ಬರು ಗ್ರಾಹಕರೊಂದಿಗೆ ಕನ್ನಡ ಮಾತನಾಡಲ್ಲ ಎಂದಿದ್ದಲ್ಲದೆ, ಇದು ಇಂಡಿಯಾ ಹಿಂದಿ ರಾಷ್ಟ್ರ ಭಾಷೆ ಎಂದು ದರ್ಪ ತೋರಿದ್ದರು. ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಮಹಿಳಾ ಅಧಿಕಾರಿ ವಿರುದ್ಧ  ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಯಾವ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದೇವೋ ಆ ಪ್ರದೇಶದ ಗ್ರಾಹಕರೊಂದಿಗೆ ಆಯಾ ಪ್ರಾದೇಶಿಕ ಭಾಷೆಯಲ್ಲೇ ಮಾತನಾಡಬೇಕು ಎನ್ನುವ ನಿಯಮವಿದೆ. ಹಾಗಿದ್ದರೂ ಮಹಿಳಾ ಅಧಿಕಾರಿ ದರ್ಪ ತೋರಿದ್ದರು.

ಇದೀಗ ತಮ್ಮ ವಿಡಿಯೋ ವೈರಲ್ ಆಗುತ್ತಿದ್ದಂತೇ ಮಹಿಳಾ ಅಧಿಕಾರಿ ಕ್ಷಮೆ ಯಾಚಿಸಿದ್ದಾರೆ. ಕೆಲವು ಕನ್ನಡ ಸಂಘಟನೆಗಳು ಬ್ಯಾಂಕ್ ಗೆ ತೆರಳಿ ಅಧಿಕಾರಿಯನ್ನು ಪ್ರಶ್ನಿಸುತ್ತಿದ್ದಂತೇ ವರಸೆ ಬದಲಿಸಿದ್ದು, ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇನೆ. ಕನ್ನಡ ಮಾತನಾಡಲು ಪ್ರಯತ್ನಿಸುತ್ತೇನೆ ಎಂದು ಕ್ಷಮೆ ಯಾಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments