Webdunia - Bharat's app for daily news and videos

Install App

ಕಾವೇರಿ ತೀರ್ಪು ಕಾಯ್ದಿರಿಸಿದ ಸುಪ್ರೀಂ: ಯಥಾಸ್ಥಿತಿ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ....

Webdunia
ಬುಧವಾರ, 19 ಅಕ್ಟೋಬರ್ 2016 (16:41 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ಕಾಯ್ದಿರಿಸಿರುವ ನ್ಯಾಯಾಲಯ, ಮುಂದಿನ ಆದೇಶದವರೆಗೂ ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುಂತೆ ಸೂಚನೆ ನೀಡಿದೆ. 
ನಾಲ್ಕು ರಾಜ್ಯಗಳು ಮಂಡಿಸಿರುವ ವಾದ ಆಲಿಸಿದ ಸುಪ್ರೀಂಕೋರ್ಟ್, 2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆಯ ತೀರ್ಪು ಕಾಯ್ದಿರಿಸಿದೆ. 
 
ಮುಂದಿನ ಆದೇಶ ನೀಡುವವರೆಗೂ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಅಜಯ್ ಎಂ, ಖಾನ್ವಿಲ್ಕರ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಕರ್ನಾಟಕ ಸರಕಾರಕ್ಕೆ ಸೂಚನೆ ನೀಡಿದೆ. 
 
2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಮುಂದಿನ ಸುದ್ದಿ
Show comments