Webdunia - Bharat's app for daily news and videos

Install App

SC/ST,PTCL ಕಾಯ್ದೆ ಭೂಮಿ ವಂಚಿತರ ಹೋರಾಟ

Webdunia
ಶನಿವಾರ, 1 ಜುಲೈ 2023 (17:55 IST)
PTCL ಕಾಯ್ದೆ ತಿದ್ದುಪಡಿಗೆ  ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 180ನೇ ದಿನಕ್ಕೆ ಕಾಲಿಟ್ಟಿದೆ. SC/ST,PTCL ಕಾಯ್ದೆ ಭೂಮಿ ವಂಚಿತರು ನಡೆಯುತ್ತಿರುವ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದ ಕಾಲದಿಂದಲೂ ಈ ಕಾಯ್ದೆ ಸುಧಾರಣೆಗೆ ಹೋರಾಟ ನಡೀತಿತ್ತು, ಬಿಜೆಪಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ರೂ ಪ್ರಯೋಜನವಾಗಿಲ್ಲ ಅಂತಾ ಪ್ರತಿಭಟನಾಕಾರರು ಆರೋಪಿಸಿದ್ದಾರೆ.ಇನ್ನು ಚುನಾವಣೆ ವೇಳೆ ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ನಮ್ಮ ಸರ್ಕಾರ ಬಂದ್ರೆ ಬೇಡಿಕೆ ಈಡೇರಿಸುವಂತೆ ಭರವಸೆ ನೀಡಿದ್ರು, ಆದ್ರೆ 3 ಬಾರಿ ಕ್ಯಾಬಿನೆಟ್ ಮೀಟಿಂಗ್ ನಡೆದಿದ್ರೂ ಸರ್ಕಾರ ಸ್ಪಂದಿಸದ ಹಿನ್ನೆಲೆ ಇವತ್ತು ಸಂವಿಧಾನ ಸಂರಕ್ಷಣಾ ಒಕ್ಕೂಟ, ಭೀಮ ಆರ್ಮಿ,ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳು ಫ್ರೀಡಂ ಪಾರ್ಕ್ ನಲ್ಲಿ ಸಭೆ ಸೇರಿದ್ದಾರೆ. ಹಾಡು ಹಾಡೋ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿರೋ ಹೋರಾಟಗಾರರು, ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ರೆ ವಿಧಾನಸೌಧ ಹಾಗೂ ಸಿಎಂ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸೋ ಎಚ್ಚರಿಕೆಯನ್ನ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದು ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Mangalore: ಇದು ಹೊಳೆ ಅಲ್ಲ ಪಂಪ್ ವೆಲ್ ಮಾರಾಯ್ರೆ.. ವೈರಲ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments