Webdunia - Bharat's app for daily news and videos

Install App

ಸಿದ್ದರಾಮಯ್ಯ, ಕೆಜೆ ಜಾರ್ಜ್ ವಿರುದ್ಧ ಕೋಟ್ಯಂತರ ರೂಪಾಯಿ ಹಗರಣ ಆರೋಪ

Webdunia
ಮಂಗಳವಾರ, 25 ಸೆಪ್ಟಂಬರ್ 2018 (13:17 IST)
ಬೆಂಗಳೂರು: ಎಲ್ ಇಡಿ ಬಲ್ಬ್ ಅಳವಡಿಕೆ ಸಂಬಂಧ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಕೆಜೆ ಜಾರ್ಜ್ ವಿರುದ್ಧ ದೂರು ದಾಖಲಾಗಿದೆ.

ಇಬ್ಬರೂ ತಲಾ 600 ಕೋಟಿ ರೂ.ಗಳಂತೆ 1200 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಎಲ್ ಇಡಿ ಬಲ್ಬ್ ಅಳವಡಿಸುವ ಗುತ್ತಿಗೆ ಪಡೆದ ಕಂಪನಿಯಿಂದ ಕಿಕ್ ಬ್ಯಾಕ್ ಪಡೆದಿದ್ದಾರೆ ಎನ್ನಲಾಗಿದೆ. ಬಿಜೆಪಿ ನಗರ ವಕ್ತಾರ ಎನ್ ಆರ್ ರಮೇಶ್ ಈ ಬಗ್ಗೆ ದೂರು ನೀಡಿದ್ದಾರೆ.

ಈ ಸಂಬಂಧ ಇದೀಗ ಲೋಕಾಯುಕ್ತ, ಎಸಿಬಿ ಮತ್ತು ಬಿಎಂಟಿಎಫ್ ನಲ್ಲಿ ದೂರು ದಾಖಲಾಗಿದೆ.  ಗುತ್ತಿಗೆ ಪಡೆದ ಕಂಪನಿ ಜತೆಗೆ ಜಾರ್ಜ್ ಸಂಬಂಧ ಹೊಂದಿದ್ದರು ಎಂದು ಆರೋಪ ಹೊರಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments