Webdunia - Bharat's app for daily news and videos

Install App

ಸ್ಪೀಕರ್ ಕೋಳಿವಾಡ ವಿರುದ್ಧ ಅಕ್ರಮ ಆರೋಪ

Webdunia
ಸೋಮವಾರ, 20 ಮಾರ್ಚ್ 2017 (10:13 IST)
ಬೆಂಗಳೂರು:  ರಾಜ್ಯವಿಧಾನಸಭೆ ಸ್ಪೀಕರ್ ಕೋಳಿವಾಡ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ.  ತಮ್ಮ ಮಕ್ಕಳಿಗೆ ಅಕ್ರಮವಾಗಿ ನಿವೇಶನ ಹಂಚಿದ್ದಾರೆಂದು ಅವರ ಮೇಲೆ ಆರೋಪ ಬಂದಿದೆ.

 

ಯಲಹಂಕ ಗಸ್ತಿ ಕೆಂಪನಹಳ್ಳಿ ಅಗ್ರಹಾರದಲ್ಲಿ ತಮ್ಮ ನಾಲ್ವರು ಹೆಣ್ಣು ಮಕ್ಕಳಿಗೆ ಅಕ್ರಮವಾಗಿ ಆಸ್ತಿ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. 100 x 100 ನಿವೇಶನವನ್ನು ತಾವೇ ಖುದ್ದಾಗಿ ನೋಂದಣಿ ಮಾಡಿಸಿಕೊಟ್ಟಿದ್ದಾರೆ ಎಂದು ದೂರಲಾಗಿದೆ.

 
ಆ ನಿವೇಶನ ವಿವಾದಲ್ಲಿದ್ದು,  ಪ್ರಕರಣ ನ್ಯಾಯಾಲಯದಲ್ಲಿದೆ. ಹಾಗಿರುವಾಗ ಕೋಳಿವಾಡ ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಇದನ್ನು ಮಕ್ಕಳಿಗೆ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸ್ಪೀಕರ್ ಪ್ರತಿಕ್ರಿಯೆ ಏನೆಂದು ಕಾದು ನೋಡಬೇಕಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments