Webdunia - Bharat's app for daily news and videos

Install App

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ ಕಿಟ್ ಖರೀದಿ ಹಗರಣ

Webdunia
ಗುರುವಾರ, 14 ಜುಲೈ 2022 (20:37 IST)
aam admi,
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್  ರವರನ್ನು ತಕ್ಷಣವೇ  ವಜಾಗೊಳಿಸಬೇಕೆಂದು   ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ .  “ನಾವು ಮಾಡಿರುವ ಆರೋಪಕ್ಕೆ ಉತ್ತರ ನೀಡಿರುವ ಸಚಿವ ಅಶ್ವಥ್ ನಾರಾಯಣ್ರವರು 5.27 ಕೋಟಿ ರೂ. ಉಳಿಸಿದ್ದೇವೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ನಿಜಾಂಶ ಏನೆಂದರೆ, ಏಕೈಕ ಬಿಡ್ಡರ್ ಇದ್ದಿದ್ದರಿಂದ ಮರು ಟೆಂಡರ್ ಮಾಡಿ, ಮೊದಲನೇ ಬಾರಿಯ ಪ್ರಕ್ರಿಯೆಯಲ್ಲಿ ಸೋತ ಕಂಪನಿಗೇ ಟೆಂಡರ್ ನೀಡಲಾಗಿದೆ. ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments