Webdunia - Bharat's app for daily news and videos

Install App

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ ಕಿಟ್ ಖರೀದಿ ಹಗರಣ

Webdunia
ಗುರುವಾರ, 14 ಜುಲೈ 2022 (20:37 IST)
aam admi,
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್  ರವರನ್ನು ತಕ್ಷಣವೇ  ವಜಾಗೊಳಿಸಬೇಕೆಂದು   ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ .  “ನಾವು ಮಾಡಿರುವ ಆರೋಪಕ್ಕೆ ಉತ್ತರ ನೀಡಿರುವ ಸಚಿವ ಅಶ್ವಥ್ ನಾರಾಯಣ್ರವರು 5.27 ಕೋಟಿ ರೂ. ಉಳಿಸಿದ್ದೇವೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ನಿಜಾಂಶ ಏನೆಂದರೆ, ಏಕೈಕ ಬಿಡ್ಡರ್ ಇದ್ದಿದ್ದರಿಂದ ಮರು ಟೆಂಡರ್ ಮಾಡಿ, ಮೊದಲನೇ ಬಾರಿಯ ಪ್ರಕ್ರಿಯೆಯಲ್ಲಿ ಸೋತ ಕಂಪನಿಗೇ ಟೆಂಡರ್ ನೀಡಲಾಗಿದೆ. ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments