Webdunia - Bharat's app for daily news and videos

Install App

ಕೃಷಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ : ಷರತ್ತುಗಳು ಏನು?

Webdunia
ಭಾನುವಾರ, 8 ಆಗಸ್ಟ್ 2021 (08:09 IST)
ಬೆಂಗಳೂರು (ಆ.08): ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ ಮೊದಲ ಸಚಿವ ಸಂಪುಟದ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳ ಶಿಷ್ಯ ವೇತನ (ವಿದ್ಯಾರ್ಥಿ ವೇತನ) ಯೋಜನೆ ಕುರಿತು ರಾಜ್ಯ ಸರ್ಕಾರವು ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.

ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ವಿದ್ಯಾರ್ಥಿ ವೇತನಕ್ಕೆ ಮಾತ್ರ ಅರ್ಹರಿರುತ್ತಾರೆ. ಆದಾಗ್ಯೂ ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ್ಯಾಂಕ್ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ವಿದ್ಯಾರ್ಥಿವೇತನ, ಪ್ರಶಸ್ತಿ ಹಣಗಳನ್ನು (ರಿವಾರ್ಡ್) ರೈತರ ಮಕ್ಕಳು ಪಡೆದಿದ್ದರೂ ಈ ವಿದ್ಯಾರ್ಥಿವೇತನ ಪಡೆಯಲೂ ಅರ್ಹರಿರುತ್ತಾರೆ.
ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸ್ನ ಸೆಮಿಸ್ಟರ್, ಶೈಕ್ಷಣಿಕ ವರ್ಷಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಒಂದು ಸೆಮಿಸ್ಟರ್ನಲ್ಲಿ ಫೇಲ್ ಆಗಿ ಮತ್ತೆ ಪುನರಾವರ್ತನೆಯಾಗುವ ಸಮಯದಲ್ಲಿ ವಿದ್ಯಾರ್ಥಿ ವೇತನ ಸಿಗುವುದಿಲ್ಲ. ವಿದ್ಯಾರ್ಥಿ ವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್ಗೆ ಮಾತ್ರ ನೀಡಲಾಗುವುದು. ಉದಾ: ಒಂದು ಸ್ನಾತಕೋತ್ತರ ಪದವಿ ಪೂರೈಸಿ ಬಳಿಕ ಮತ್ತೊಂದು ಸ್ನಾತಕೋತ್ತರ ಪದವಿ ತೆಗೆದುಕೊಂಡರೆ ಎರಡನೇ ಬಾರಿ ವಿದ್ಯಾರ್ಥಿ ವೇತನ ನೀಡಲಾಗುವುದಿಲ್ಲ ಎಂದು ಕೃಷಿ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments