ಪಾದಯಾತ್ರೆ ಮಾರ್ಗದಲ್ಲಿ ಶಾಲೆ ಬಂದ್!

Webdunia
ಬುಧವಾರ, 12 ಜನವರಿ 2022 (17:40 IST)
ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಶಾಲೆ ಬಂದ್ಗೆ ಚರ್ಚೆ ವೇಳೆ ಸಿಎಂ ಬೊಮ್ಮಾಯಿಗೆ ಹಿರಿಯ ಸಚಿವರು ಮನವಿ ಮಾಡಿದ್ದಾರೆ.
 
ಪಾದಯಾತ್ರೆಯ ವೇಳೆ ಡಿ.ಕೆ. ಶಿವಕುಮಾರ್ಗೆ ಸನ್ಮಾನ ಹಾಗೂ ಜೈಕಾರ, ಶಾಲಾ ಮಕ್ಕಳ ಜತೆ ಡಿಕೆಶಿ ಫೋಟೋ ತೆಗೆಸಿಕೊಂಡ ಹಿನ್ನೆಲೆ ಪಾದಯಾತ್ರೆ ಮುಗಿಯುವವರೆಗೂ ಶಾಲೆ ಬಂದ್ಗೆ ಮನವಿ ಮಾಡಲಾಗಿದೆ.

ದೂರವಾಣಿ ಮೂಲಕ ಚರ್ಚೆ ವೇಳೆ ಸಿಎಂಗೆ ಸಚಿವರು ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಾಳೆ (ಜನವರಿ 13) ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಾಗುವ ಹಿನ್ನೆಲೆ ಪಾದಯಾತ್ರೆ ವೇಳೆ ಸಂಚಾರ ಸ್ಥಗಿತಗೊಳಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ.

ವಾಹನ ಸಂಚಾರ ಸ್ಥಗಿತಗೊಳಿಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಎಂದಿನಂತೆ ಸಂಚಾರ ಇರುವಂತೆ ನೋಡಿಕೊಳ್ಳಲು ಸೂಚನೆ ಕೊಡಲಾಗಿದೆ. ರಾಮನಗರ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸೂಚನೆ ಕೊಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments