Webdunia - Bharat's app for daily news and videos

Install App

ಪಾದಯಾತ್ರೆ ಮಾರ್ಗದಲ್ಲಿ ಶಾಲೆ ಬಂದ್!

Webdunia
ಬುಧವಾರ, 12 ಜನವರಿ 2022 (17:40 IST)
ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಶಾಲೆ ಬಂದ್ಗೆ ಚರ್ಚೆ ವೇಳೆ ಸಿಎಂ ಬೊಮ್ಮಾಯಿಗೆ ಹಿರಿಯ ಸಚಿವರು ಮನವಿ ಮಾಡಿದ್ದಾರೆ.
 
ಪಾದಯಾತ್ರೆಯ ವೇಳೆ ಡಿ.ಕೆ. ಶಿವಕುಮಾರ್ಗೆ ಸನ್ಮಾನ ಹಾಗೂ ಜೈಕಾರ, ಶಾಲಾ ಮಕ್ಕಳ ಜತೆ ಡಿಕೆಶಿ ಫೋಟೋ ತೆಗೆಸಿಕೊಂಡ ಹಿನ್ನೆಲೆ ಪಾದಯಾತ್ರೆ ಮುಗಿಯುವವರೆಗೂ ಶಾಲೆ ಬಂದ್ಗೆ ಮನವಿ ಮಾಡಲಾಗಿದೆ.

ದೂರವಾಣಿ ಮೂಲಕ ಚರ್ಚೆ ವೇಳೆ ಸಿಎಂಗೆ ಸಚಿವರು ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಾಳೆ (ಜನವರಿ 13) ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಾಗುವ ಹಿನ್ನೆಲೆ ಪಾದಯಾತ್ರೆ ವೇಳೆ ಸಂಚಾರ ಸ್ಥಗಿತಗೊಳಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ.

ವಾಹನ ಸಂಚಾರ ಸ್ಥಗಿತಗೊಳಿಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಎಂದಿನಂತೆ ಸಂಚಾರ ಇರುವಂತೆ ನೋಡಿಕೊಳ್ಳಲು ಸೂಚನೆ ಕೊಡಲಾಗಿದೆ. ರಾಮನಗರ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸೂಚನೆ ಕೊಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments