Webdunia - Bharat's app for daily news and videos

Install App

ಪಾದಯಾತ್ರೆ ಮಾರ್ಗದಲ್ಲಿ ಶಾಲೆ ಬಂದ್!

Webdunia
ಬುಧವಾರ, 12 ಜನವರಿ 2022 (17:40 IST)
ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಶಾಲೆ ಬಂದ್ಗೆ ಚರ್ಚೆ ವೇಳೆ ಸಿಎಂ ಬೊಮ್ಮಾಯಿಗೆ ಹಿರಿಯ ಸಚಿವರು ಮನವಿ ಮಾಡಿದ್ದಾರೆ.
 
ಪಾದಯಾತ್ರೆಯ ವೇಳೆ ಡಿ.ಕೆ. ಶಿವಕುಮಾರ್ಗೆ ಸನ್ಮಾನ ಹಾಗೂ ಜೈಕಾರ, ಶಾಲಾ ಮಕ್ಕಳ ಜತೆ ಡಿಕೆಶಿ ಫೋಟೋ ತೆಗೆಸಿಕೊಂಡ ಹಿನ್ನೆಲೆ ಪಾದಯಾತ್ರೆ ಮುಗಿಯುವವರೆಗೂ ಶಾಲೆ ಬಂದ್ಗೆ ಮನವಿ ಮಾಡಲಾಗಿದೆ.

ದೂರವಾಣಿ ಮೂಲಕ ಚರ್ಚೆ ವೇಳೆ ಸಿಎಂಗೆ ಸಚಿವರು ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಾಳೆ (ಜನವರಿ 13) ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಾಗುವ ಹಿನ್ನೆಲೆ ಪಾದಯಾತ್ರೆ ವೇಳೆ ಸಂಚಾರ ಸ್ಥಗಿತಗೊಳಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ.

ವಾಹನ ಸಂಚಾರ ಸ್ಥಗಿತಗೊಳಿಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಎಂದಿನಂತೆ ಸಂಚಾರ ಇರುವಂತೆ ನೋಡಿಕೊಳ್ಳಲು ಸೂಚನೆ ಕೊಡಲಾಗಿದೆ. ರಾಮನಗರ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸೂಚನೆ ಕೊಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments