Webdunia - Bharat's app for daily news and videos

Install App

ಶಾಲಾ ಬಸ್​ಗೆ ಬೆಂಕಿ; ಮಕ್ಕಳು ಸೇಫ್

Webdunia
ಗುರುವಾರ, 15 ಜೂನ್ 2023 (20:00 IST)
ಕೊಟ್ಟೂರು ಪಟ್ಟಣದ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಶಾಲಾ ಬಸ್​​ಗೆ ಬೆಂಕಿ ಬಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾ​ಗಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಬಳಿ ಚಲಿಸುತ್ತಿದ್ದ ಖಾಸಗಿ ಶಾಲೆಯ ಬಸ್​​ಗೆ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿದೆ. ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಮಕ್ಕಳನ್ನು ಬಸ್​​ನಿಂದ ಕೆಳಗಿಳಿಸಿದ್ದಾನೆ. ಈ ಅವಘಡದಿಂದ ಯಾವುದೇ ರೀತಿಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments