Webdunia - Bharat's app for daily news and videos

Install App

ಶಾಲಾ-ಕಾಲೇಜು ಪುನಾರಂಭ: ಮತ್ತೆ ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರು

Webdunia
ಸೋಮವಾರ, 28 ಫೆಬ್ರವರಿ 2022 (19:39 IST)
ಹಿಜಾಬ್ ಹಾಗೂ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಿಂದ ಉಂಟಾಗಿದ್ದ ಸಂಘರ್ಷದಿಂದಾಗಿ ಎರಡು ವಾರಗಳಿಂದ ರಜೆ ಘೋಷಿಸಲಾಗಿದ್ದ ಶಾಲಾ ಕಾಲೇಜುಗಳು ಸೋಮವಾರ ಪುನರಾರಂಭಗೊಂಡಿವೆ.
ಮಧ್ಯಂತರ ಆದೇಶದ ನಡುವೆಯೂ ನಗರದ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹೊಗೆಯಾಡುತ್ತಲೇ ಇತ್ತು, ಸೋಮವಾರ ಕೂಡ ನಗರದ ಡಿವಿಎಸ್ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿದ್ದಾರೆ. ಪ್ರಾಥಮಿಕ ವಿದ್ಯಾರ್ಥಿನಿಯರ ತರಗತಿ ಒಳಗೆ ಹೋಗಲು ಬಿಟ್ಟಿಲ್ಲ. ಉಚ್ಚಾರಣೆಯ ಆದೇಶವನ್ನು ನೀಡುವಂತೆ ಉಪನ್ಯಾಸಕರು ಮನವಿ ಮಾಡಿದ್ದರೂ ಕೂಡ ತೆಗೆಯಲು ನಿರಾಕರಿಸಲಾಗಿದೆ. ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆ ಇದ್ದರೂ ಕೂಡ ಅದನ್ನು ಪರಿಗಣಿಸದೆ ಕೆಲ ವಿದ್ಯಾರ್ಥಿನಿಯರು ಪೋಷಕರೊಂದಿಗೆ ಮನೆಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments