ಭಾರಿ ಮಳೆ ಶಾಲಾ ಕಾಲೇಜು ರಜೆ

Webdunia
ಮಂಗಳವಾರ, 6 ಸೆಪ್ಟಂಬರ್ 2022 (15:53 IST)
ಮಳೆಯಿಂದಾಗಿ ನಗರದ ರಸ್ತೆಗಳ ಮೇಲೆ ನೀರು ನಿಂತಿದೆ. ನೀರು ಕಡಿಮೆಯಾಗದ ಹಿನ್ನೆಲೆಯಲ್ಲಿ ರಸ್ತೆಗಳ ಮೇಲೆ ಸಂಚಾರ ದುಸ್ತರವಾಗಿದೆ. ಇಂದೂ ಮಳೆಯಾಗಬಹುದು ಎಂಬ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ನಗರದ ಮಹದೇವಪುರ, ಬೊಮ್ಮ ನಹಳ್ಳಿ, ಕೃಷ್ಣರಾಜಪುರ (ಕೆಆರ್ ಪುರಂ) ಮತ್ತು ಮಂಡೂರು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ
ಮಾರತ್ತಹಳ್ಳಿ-ಸರ್ಜಾಪುರ ರಿಂಗ್​ರೋಡ್ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಇಂದು ರಿಂಗ್​ರೋಡ್​ನಲ್ಲಿ ಲಘು ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ಬೆಂಗಳೂರಿನ ಔಟರ್​ ರಿಂಗ್​​ ರೋಡ್​ನಲ್ಲಿ ಸಿಲುಕಿದ್ದ ಬೆಂಜ್ ಕಾರ್​ನಲ್ಲಿ ಮೂವರು ಹೊರಬರಲು ಪರದಾ ಡಿದರು. ಸಹಾಯ ಮಾಡುವಂತೆ ಸವಾರರು ಕೂಗುತ್ತಿರುವ ಘಟನೆ ಮಾರತ್ತಹಳ್ಳಿಯ ಔಟರ್​ ರಿಂಗ್​ ರೋಡ್​​ನಲ್ಲಿ ನಡೆದಿದೆ. ಮಳೆಯಿಂ ದಾಗಿ ಸರ್ಜಾಪುರ, ಬೆಳ್ಳಂದೂರು ಮಾರತಹಳ್ಳಿ, ಔಟರ್ ರಿಂಗ್​ರೋಡ್​ಗಳಲ್ಲಿ ನೀರು ನಿಂತಿದೆ. ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಂದೂ ಸಹ ಟ್ರಾಫಿಕ್ ಜಾಮ್ ಆಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಮುಂದಿನ ಸುದ್ದಿ
Show comments