Webdunia - Bharat's app for daily news and videos

Install App

ಖಾಸಗಿ ಶಾಲೆಯ ಫೀಸ್ ಟಾರ್ಚರ್ ಇಲ್ಲ ಕಡಿವಾಣ..!

Webdunia
ಮಂಗಳವಾರ, 20 ಜುಲೈ 2021 (20:43 IST)
ರಾಜ್ಯದಲ್ಲಿ ಖಾಸಗಿ ಶಾಲೆಗಳ ಅಂಧಾ ದರ್ಬಾರ್ ಕೇಳೋರೇ ಇಲ್ಲದಂತೆಯಾಗಿದೆ.ಇನ್ನೂ ಖಾಸಗಿ ಶಿಕ್ಷಣ ಸಂಸ್ಥೆಗಳ ಫೀಸ್ ಟಾರ್ಚರ್ ನಿಲ್ತಿಲ್ಲ.ಧನದಾಹಿ ಶಿಕ್ಷಣ ಸಂಸ್ಥೆಗಳ ಆಟಕ್ಕೆ  ಬ್ರೇಕ್ ಬಿದ್ದಿಲ್ಲ.ಶಿಕ್ಷಣ ಸಂಸ್ಥೆಗಳ ಆಟಕ್ಕೆ ಕೊನೆ ಯಾವಾಗ ಬೀಳುತ್ತೋ ಅಂದ ಹಾಗೆ ಇಂದು ಬೆಂಗಳೂರಿನ ನಾರಾಯಣ ಒಲಂಪಿಯಡ್ ಖಾಸಗಿ ಶಾಲೆಯ ಆಡಳಿತ ಮಂಡಳಿಯ್ದು ಆಡಿದ್ದೇ ಆಟ‌ವಾಗೋಗಿದೆ.ಶಾಲೆಯಲ್ಲಿ ನಿತ್ಯ ಫೀಸ್ ಕಟ್ಟುವಂತೆ ಟಾರ್ಚರ್ ಕೊಡಲಾಗುತ್ತಂತೆ,ಹೀಗಾಗಿ ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ದ  ಪೋಷಕರು ಸಿಡಿದೆದ್ರು.ಕೊನೆಗೆ ಶಾಲೆ ನಿರ್ಧಾರಕ್ಕೆ ಬೇಸತ್ತ ಪೋಷಕರು ಶಾಲೆಯ ಮುಂಭಾಗ ಧರಣಿ ನಡೆಸಿದ್ರು.ಫೀಸ್ ಕಟ್ಟಿಲ್ಲ ಅಂತ ಅನ್ ಲೈನ್ ಕ್ಲಾಸ್ ಬ್ಲಾಕ್ ಮಾಡಿದ ಧನಧಾಹಿತಯಂತೆ ಶಾಲೆ ವರ್ತಿಸುತ್ತಿದೆ.ಅನ್ ಲೈನ್ ಕ್ಲಾಸ್ ಓಫನ್ ಮಾಡಿ ಅಂತ ಪೋಷಕರು ಒತ್ತಾಯ ಮಾಡಿದ್ರು ಶಾಲೆಯ ಆಡಳಿತ ಮಂಡಳಿ ಮಣಿಯಲಿಲ್ಲ.ಹೀಗಾಗಿ ನೊಂದ ಪೋಷಕರು ಸ್ಕೂಲ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments