Webdunia - Bharat's app for daily news and videos

Install App

ಶಾಲಾ ಅಡಳಿತ ಮಂಡಳಿ ವೈಫಲ್ಯ: ಆತಂಕದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು

Webdunia
ಬುಧವಾರ, 30 ಮಾರ್ಚ್ 2016 (12:10 IST)
ಬೆಂಗಳೂರು: ಖಾಸಗಿ ಶಾಲೆಯ ಯಡ್ಡವಟ್ಟಿನಿಂದ 35 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ವಂಚಿತರಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಸಾರಾಯಿ ಪಾಳ್ಯದಲ್ಲಿರುವ ವಿವೇಕಾನಂದ ಖಾಸಗಿ ಶಾಲೆಯ ಆಡಳಿತ ಮಂಡಳಿ, ಇದುವರೆಗೂ ಅಧಿಕೃತ ಮಾನ್ಯತೆ ಪಡೆಯದಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಬೋರ್ಡ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರ ರವಾನಿಸಲು ನಿರಾಕರಿಸಿದೆ. ಖಾಸಗಿ ಶಾಲೆಯ ಯಡ್ಡವಟ್ಟಿನಿಂದ 35 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. 
 
ಶಾಲೆಯ ಯಡ್ಡವಟ್ಟಿನಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಖಾಸಗಿ ಶಾಲೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments