Webdunia - Bharat's app for daily news and videos

Install App

ಜನವರಿ 1ರಿಂದ ರಾಜ್ಯದಲ್ಲಿ ಶಾಲೆ ಆರಂಭ ವಿಚಾರ; ಸುರೇಶ್ ಕುಮಾರ್ ವಿರುದ್ಧ ವಿಶ್ವನಾಥ್ ಕಿಡಿ

Webdunia
ಗುರುವಾರ, 24 ಡಿಸೆಂಬರ್ 2020 (12:15 IST)
ಮೈಸೂರು : ಜನವರಿ 1ರಿಂದ ರಾಜ್ಯದಲ್ಲಿ ಶಾಲೆ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಬಿಜೆಪಿ ಎಂಎಲ್ ಸಿ ವಿಶ್ವನಾಥ್ ಕಿಡಿಕಾರಿದ್ದಾರೆ.

ಉತ್ತರಾಯಣ  ಪುಣ್ಯ ಕಾಲದ ನಂತರ ಶಾಲೆ ಆರಂಭಿಸಿ. ಸದ್ಯಕ್ಕೆ ಕೊರೊನಾ 2ನೇ ಅಲೆ ಜೋರಾಗಿದೆ. ಮಕ್ಕಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ. ಸಂಕ್ರಾಂತಿ ಹಬ್ಬದ ಬಳಿಕ ಶಾಲೆ ಆರಂಭಿಸಿ. ಜನವರಿ 1ರಿಂದ ಶಾಲೆ ಆರಂಭಿಸೋದು ಬೇಡ ಎಂದು ಅವರು ಹೇಳಿದ್ದಾರೆ.

ನೈಟ್ ಕರ್ಪ್ಯೂ ಜಾರಿ ವಿಚಾರ ನೈಟ್ ಕರ್ಪ್ಯೂ ಬಗ್ಗೆ ಪರಿಶೀಲನೆ ಮಾಡಬೇಕು. ನೈಟ್ ಕರ್ಪ್ಯೂ ಜಾರಿ ಸರಿ ಇದೆ ಎಂದು ಹೇಳಬಹುದು. ಸರ್ಕಾರದ ಪರವಾಗಿ ನಾನು ಈ ಮಾತು ಹೇಳಬಹುದು. ರಾಜ್ಯದ ಜನ ಇದನ್ನು ಜೋಕ್ ಆಗಿ ತೆಗೆದುಕೊಂಡಿದ್ದಾರೆ. ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments