Webdunia - Bharat's app for daily news and videos

Install App

ದಸರಾ ನಂತರ ಶಾಲೆ ಆರಂಭ ಆಗುತ್ತಾ?

Webdunia
ಶುಕ್ರವಾರ, 8 ಅಕ್ಟೋಬರ್ 2021 (16:43 IST)
ದಸರಾ ಹಬ್ಬ ಮುಗಿದ ತಕ್ಷಣ ರಾಜ್ಯದಲ್ಲಿ ಪ್ರಾಥಮಿಕ ಅಂದ್ರೆ 1 ರಿಂದ 5ನೇ ತರಗತಿ(1st to 5th Class)ಗಳನ್ನ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ 
ಹೇಳಿದ್ದಾರೆ.
 
ಉಡುಪಿಯಲ್ಲಿ ಈ ಕುರಿತು ಮಾತನಾಡಿದ ಸಚಿವರು, 'ಹಲವು ಜಿಲ್ಲೆಗಳಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೂನ್ಯವಿದೆ.
 
ಶಾಲೆ ಆರಂಭಿಸಬಹುದೆಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಶಾಲೆಗಳ ಆರಂಭಕ್ಕೆ ಆಸಕ್ತಿ ತೋರಿದ್ದಾರೆ. ಹಾಗಾಗಿ ದಸರಾ ಮುಗಿದ ತಕ್ಷಣ ಶಾಲೆಗಳು ಆರಂಭ ಮಾಡುತ್ತೇವೆ' ಎಂದರು.
 
ಇನ್ನು 'ಈಗಿರುವಂತೆ ಆಗಲೂ ಶಾಲೆಗಳಲ್ಲಿ ಕಡ್ಡಾಯ ಹಾಜರಾತಿ ಇರುವುದಿಲ್ಲ. ಆನ್‌ಲೈನ್‌ ಮತ್ತು ಆಫ್‌ಲೈನ್‌ ಎರಡು ಕ್ಲಾಸ್‌ಗಳು ನಡೆಯುತ್ವೆ. ಇಚ್ಛೆಯಿದ್ದವರು ತರಗತಿಗಳಿಗೆ ಹಾಜರಾಗಬಹುದು ಎಂದರು. ಇನ್ನು ಇದೇ ವೇಳೆ ಸಧ್ಯ ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್‌ ಹಾಜರಾತಿ ಶೇ.90ರಷ್ಟಿದೆ' ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments