Webdunia - Bharat's app for daily news and videos

Install App

ದಸರಾ ನಂತರ ಶಾಲೆ ಆರಂಭ ಆಗುತ್ತಾ?

Webdunia
ಶುಕ್ರವಾರ, 8 ಅಕ್ಟೋಬರ್ 2021 (16:43 IST)
ದಸರಾ ಹಬ್ಬ ಮುಗಿದ ತಕ್ಷಣ ರಾಜ್ಯದಲ್ಲಿ ಪ್ರಾಥಮಿಕ ಅಂದ್ರೆ 1 ರಿಂದ 5ನೇ ತರಗತಿ(1st to 5th Class)ಗಳನ್ನ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ 
ಹೇಳಿದ್ದಾರೆ.
 
ಉಡುಪಿಯಲ್ಲಿ ಈ ಕುರಿತು ಮಾತನಾಡಿದ ಸಚಿವರು, 'ಹಲವು ಜಿಲ್ಲೆಗಳಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೂನ್ಯವಿದೆ.
 
ಶಾಲೆ ಆರಂಭಿಸಬಹುದೆಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಶಾಲೆಗಳ ಆರಂಭಕ್ಕೆ ಆಸಕ್ತಿ ತೋರಿದ್ದಾರೆ. ಹಾಗಾಗಿ ದಸರಾ ಮುಗಿದ ತಕ್ಷಣ ಶಾಲೆಗಳು ಆರಂಭ ಮಾಡುತ್ತೇವೆ' ಎಂದರು.
 
ಇನ್ನು 'ಈಗಿರುವಂತೆ ಆಗಲೂ ಶಾಲೆಗಳಲ್ಲಿ ಕಡ್ಡಾಯ ಹಾಜರಾತಿ ಇರುವುದಿಲ್ಲ. ಆನ್‌ಲೈನ್‌ ಮತ್ತು ಆಫ್‌ಲೈನ್‌ ಎರಡು ಕ್ಲಾಸ್‌ಗಳು ನಡೆಯುತ್ವೆ. ಇಚ್ಛೆಯಿದ್ದವರು ತರಗತಿಗಳಿಗೆ ಹಾಜರಾಗಬಹುದು ಎಂದರು. ಇನ್ನು ಇದೇ ವೇಳೆ ಸಧ್ಯ ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್‌ ಹಾಜರಾತಿ ಶೇ.90ರಷ್ಟಿದೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments