Webdunia - Bharat's app for daily news and videos

Install App

ಶಾಲೆಗಳನ್ನು ಬಂದ್ ಮಾಡಬೇಕು!

Webdunia
ಮಂಗಳವಾರ, 11 ಜನವರಿ 2022 (09:14 IST)
ಬಳ್ಳಾರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಹೆಚ್ಚಾಗಿ ಮಕ್ಕಳನ್ನು ಕಾಡುತ್ತಿದೆ.
 
ಮೆಡಿಕಲ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ವಿಮ್ಸ್ ನಿರ್ದೇಶಕ ಗಂಗಾಧರ ಗೌಡ ಮಾಹಿತಿ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಕೊರೊನಾ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಮಂಡ್ಯದಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ, ಶಾಲೆಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ತಕ್ಷಣವೇ ಶಾಲೆಗಳನ್ನು ಬಂದ್ ಮಾಡಿ. ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸುತ್ತಿದೆ.

ನನ್ನ ಕ್ಷೇತ್ರದ ಕಂಬದಹಳ್ಳಿಯ 20 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಸೋಂಕಿತ ಮಕ್ಕಳು ಮನೆಗೆ ಹೋದಾಗ ಪೋಷಕರಿಗೂ ಕೊರೊನಾ ಹರಡುತ್ತದೆ. 15 ವರ್ಷದೊಳಗಿನ ಮಕ್ಕಳ ಶಾಲೆಗಳನ್ನು ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಶಾಸಕ ಸುರೇಶ್‌ಗೌಡ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments