Webdunia - Bharat's app for daily news and videos

Install App

ಸೋಮವಾರದಿಂದ ಶಾಲೆ ಒಪೆನ್ - ಶಿಕ್ಷಣ ಸಚಿವರು

Webdunia
ಗುರುವಾರ, 10 ಫೆಬ್ರವರಿ 2022 (15:32 IST)
ಹಿಜಾಬ್ ಮತ್ತು ಕೇಸರಿ ಶಾಲು ನಡುವಿನ ಸಂಘರ್ಷ ಹೆಚ್ಚಾದ ಹಿನ್ನೆಲೆ ಸರ್ಕಾರ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿತ್ತು. ಈ ಸಂಬಂಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
 
ಈ ಬಗ್ಗೆ ಇದುವರೆಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ.
ನಾಳೆಗೆ ಸರ್ಕಾರ ಆದೇಶ ಮಾಡಿದ ರಜೆ ಮುಗಿಯುತ್ತದೆ. ಕೊರೊನಾ ಮೂರನೇ ಅಲೆಯಲ್ಲೇ ನಾವು ಶಾಲೆ ಓಪನ್ ಮಾಡಿದ್ದೀವಿ. ಈಗ ಕಿಡಿಗೇಡಿಗಳ ಕೃತ್ಯದಿಂದ ಕಾಲೇಜು ಬಂದ್ ಮಾಡುವ ಅನಿವಾರ್ಯ ಆಗಿದೆ. ಶನಿವಾರ, ಭಾನುವಾರ ರಜೆ ಇದೆ, ಸೋಮವಾರ ಬಹುತೇಕ ಶಾಲೆ ಓಪನ್ ಆಗಲಿದೆ ಎಂದರು.
 
ಮಕ್ಕಳ ಮನಸ್ಸು ಕೆಡಬಾರದು, ಮಕ್ಕಳ ನಡುವೆ ವೈಮನಸ್ಸು ಆಗಬಾರದು. ಕೋರ್ಟ್ ತೀರ್ಪು ಬರುವವವರೆಗೆ ಹಿಜಾಬ್ ಬದಿಗಿಟ್ಟು ಕಾಲೇಜು ಬನ್ನಿ. ಶಿಕ್ಷಣ ಸಂಸ್ಥೆಗಳು ಧಾರ್ಮಿಕ ಆಚರಣೆಗಳ ಕೇಂದ್ರಗಳಲ್ಲ ಎಂದು ಮುಸ್ಲಿಂ ಯುವತಿಯರಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ‌ಮನವಿ ಮಾಡಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments