Webdunia - Bharat's app for daily news and videos

Install App

ಸೋಮವಾರದಿಂದ ಶಾಲೆ ಒಪೆನ್ - ಶಿಕ್ಷಣ ಸಚಿವರು

Webdunia
ಗುರುವಾರ, 10 ಫೆಬ್ರವರಿ 2022 (15:32 IST)
ಹಿಜಾಬ್ ಮತ್ತು ಕೇಸರಿ ಶಾಲು ನಡುವಿನ ಸಂಘರ್ಷ ಹೆಚ್ಚಾದ ಹಿನ್ನೆಲೆ ಸರ್ಕಾರ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿತ್ತು. ಈ ಸಂಬಂಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
 
ಈ ಬಗ್ಗೆ ಇದುವರೆಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ.
ನಾಳೆಗೆ ಸರ್ಕಾರ ಆದೇಶ ಮಾಡಿದ ರಜೆ ಮುಗಿಯುತ್ತದೆ. ಕೊರೊನಾ ಮೂರನೇ ಅಲೆಯಲ್ಲೇ ನಾವು ಶಾಲೆ ಓಪನ್ ಮಾಡಿದ್ದೀವಿ. ಈಗ ಕಿಡಿಗೇಡಿಗಳ ಕೃತ್ಯದಿಂದ ಕಾಲೇಜು ಬಂದ್ ಮಾಡುವ ಅನಿವಾರ್ಯ ಆಗಿದೆ. ಶನಿವಾರ, ಭಾನುವಾರ ರಜೆ ಇದೆ, ಸೋಮವಾರ ಬಹುತೇಕ ಶಾಲೆ ಓಪನ್ ಆಗಲಿದೆ ಎಂದರು.
 
ಮಕ್ಕಳ ಮನಸ್ಸು ಕೆಡಬಾರದು, ಮಕ್ಕಳ ನಡುವೆ ವೈಮನಸ್ಸು ಆಗಬಾರದು. ಕೋರ್ಟ್ ತೀರ್ಪು ಬರುವವವರೆಗೆ ಹಿಜಾಬ್ ಬದಿಗಿಟ್ಟು ಕಾಲೇಜು ಬನ್ನಿ. ಶಿಕ್ಷಣ ಸಂಸ್ಥೆಗಳು ಧಾರ್ಮಿಕ ಆಚರಣೆಗಳ ಕೇಂದ್ರಗಳಲ್ಲ ಎಂದು ಮುಸ್ಲಿಂ ಯುವತಿಯರಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ‌ಮನವಿ ಮಾಡಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments