Webdunia - Bharat's app for daily news and videos

Install App

ಕೊರೊನಾ ನಡುವೆಯೂ ಮಕ್ಕಳಿಗೆ ಪ್ರವಾಸ ಶಾಲೆ ವಿರುದ್ಧ ಸರ್ಕಾರ ನೋಟಿಸ್

Webdunia
ಭಾನುವಾರ, 12 ಡಿಸೆಂಬರ್ 2021 (14:25 IST)
ಕೋವಿಡ್ -19 ಕಾರಣದಿಂದಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳ ಹೊರಡಿಸಿ ಪ್ರವಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡದಂತೆ ಶಾಲೆಗಳಿಗೆ ಆದೇಶ ನೀಡಿದ್ದರೂ ನಗರದ ಶಾಲೆಯೊಂದು 122 ವಿದ್ಯಾರ್ಥಿಗಳನ್ನು 4 ದಿನಗಳ ಕಾಲ ಹೈದರಾಬಾದ್ ಪ್ರವಾಸಕ್ಕೆ ರವಾನಿಸಿ, ಮಕ್ಕಳ ಜೊತೆ ಚೆಲ್ಲಾಟವಾಡುತ್ತಿದೆ.ಬೆಂಗಳೂರು ಉತ್ತರ ಬ್ಲಾಕ್ ಶಿಕ್ಷಣಾಧಿಕಾರಿ ಟಿ ಎನ್ ಕಮಲಾಕರ ಅವರು ಪ್ರತಿಕ್ರಿಯೆ ನೀಡಿ, ಪ್ರವಾಸಕ್ಕೆ ಯಾವುದೇ ಪೂರ್ವಾನುಮತಿ ಪಡೆದಿಲ್ಲದ ಕಾರಣ ನಾವು ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಈಗಾಗಲೇ ಶಾಲಾ ಆಡಳಿತ ಮಂಡಳಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದ್ದು, ಮಕ್ಕಳು ಎಲ್ಲಿದ್ದರೂ ಶೀಘ್ರಗತಿಯಲ್ಲಿ ಹಿಂತಿರುಗಲು ಆದೇಶಿಸುವಂತೆ ಪ್ರಿನ್ಸಿಪಾಲ್ ಮತ್ತು ಮ್ಯಾನೇಜ್‌ಮೆಂಟ್ ಇಬ್ಬರಿಗೂ ನಿರ್ದೇಶನ ನೀಡಿದ್ದೇವೆಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments