Webdunia - Bharat's app for daily news and videos

Install App

ಜವಾಹರ್‌ಲಾಲ್ ನೆಹರು ತಾರಾಲಯದಲ್ಲಿ ಮೂರುದಿನಗಳ ವರೆಗೂ ವಿಜ್ಞಾನ ಪ್ರದರ್ಶನ

Webdunia
ಶುಕ್ರವಾರ, 18 ನವೆಂಬರ್ 2022 (18:14 IST)
ಜವಾಹರ್‌ಲಾಲ್ ನೆಹರು ತಾರಾಲಯ ಬೆಂಗಳೂರು ನಲ್ಲಿ ಕರ್ನಾಟಕ ಸರ್ಕಾರದ ನೋಂದಾಯಿತ ಸೊಸೈಟಿ ಇಂದಿನಿಂದ ಇನ್ನು ಮೂರುದಿನಗಳ ವರೆಗೂ ವಿಜ್ಞಾನ ಪ್ರದರ್ಶನವನ್ನು ಹಂಬಿಕೊಂಡಿದೆ , ಇಂದಿನಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು ಹಲವಾರು ಶಾಲಾ  ಕಾಲೇಜು ಮಕ್ಕಳು ಜವಾಹರ್‌ಲಾಲ್ ನೆಹರು ತಾರಾಲಯ ಭೇಟಿ ನೀಡಿದರು . ವಿಜ್ಞಾನ ಹಾಗೂ ತಂತ್ರ ಜ್ಞಾನ ದ ಅರಿವನ್ನು ಮೂಡಿಸುವ ಮತ್ತು ಮಕ್ಕಳ ಲ್ಲಿ ವಿಜ್ಞಾನದ ಆಸಕ್ತಿಗೆ ನೆರವು ನೀಡುವ ಸಲುವಾಗಿ ಈ ವಿಜ್ಞಾನ ಪ್ರದರ್ಶನವನ್ನು ನಡೆಸಲಾಗುತ್ತಿದೆ.  ಇನ್ನು ಕಾರ್ಯಕ್ರಮದಲ್ಲಿ  ಪ್ರೊ. ಅರುಣ್ ಮಂಗಳಮ್   ಹಿರಿಯ ಪ್ರಾಧ್ಯಾಪಕರು  ಭಾರತೀಯ ಖಭೌತ ಸಂಸ್ಥೆ ಸದಸ್ಯರು ಇನ್ನಿತರರು ಉಪಸ್ತಿತರಿದ್ದರು.  ಇದೆ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರು ಇದು ಮಕ್ಕಳಿಗೆ ಪೂರಕವಾದ ಕೆಲಸ ಎಲ್ಲಾರು ಇದರ ಪ್ರಯೋಜನ ಪಡೆಯಿರಿ ಎಂದರು . 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments