Webdunia - Bharat's app for daily news and videos

Install App

ಜವಾಹರ್‌ಲಾಲ್ ನೆಹರು ತಾರಾಲಯದಲ್ಲಿ ಮೂರುದಿನಗಳ ವರೆಗೂ ವಿಜ್ಞಾನ ಪ್ರದರ್ಶನ

Webdunia
ಶುಕ್ರವಾರ, 18 ನವೆಂಬರ್ 2022 (18:14 IST)
ಜವಾಹರ್‌ಲಾಲ್ ನೆಹರು ತಾರಾಲಯ ಬೆಂಗಳೂರು ನಲ್ಲಿ ಕರ್ನಾಟಕ ಸರ್ಕಾರದ ನೋಂದಾಯಿತ ಸೊಸೈಟಿ ಇಂದಿನಿಂದ ಇನ್ನು ಮೂರುದಿನಗಳ ವರೆಗೂ ವಿಜ್ಞಾನ ಪ್ರದರ್ಶನವನ್ನು ಹಂಬಿಕೊಂಡಿದೆ , ಇಂದಿನಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು ಹಲವಾರು ಶಾಲಾ  ಕಾಲೇಜು ಮಕ್ಕಳು ಜವಾಹರ್‌ಲಾಲ್ ನೆಹರು ತಾರಾಲಯ ಭೇಟಿ ನೀಡಿದರು . ವಿಜ್ಞಾನ ಹಾಗೂ ತಂತ್ರ ಜ್ಞಾನ ದ ಅರಿವನ್ನು ಮೂಡಿಸುವ ಮತ್ತು ಮಕ್ಕಳ ಲ್ಲಿ ವಿಜ್ಞಾನದ ಆಸಕ್ತಿಗೆ ನೆರವು ನೀಡುವ ಸಲುವಾಗಿ ಈ ವಿಜ್ಞಾನ ಪ್ರದರ್ಶನವನ್ನು ನಡೆಸಲಾಗುತ್ತಿದೆ.  ಇನ್ನು ಕಾರ್ಯಕ್ರಮದಲ್ಲಿ  ಪ್ರೊ. ಅರುಣ್ ಮಂಗಳಮ್   ಹಿರಿಯ ಪ್ರಾಧ್ಯಾಪಕರು  ಭಾರತೀಯ ಖಭೌತ ಸಂಸ್ಥೆ ಸದಸ್ಯರು ಇನ್ನಿತರರು ಉಪಸ್ತಿತರಿದ್ದರು.  ಇದೆ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರು ಇದು ಮಕ್ಕಳಿಗೆ ಪೂರಕವಾದ ಕೆಲಸ ಎಲ್ಲಾರು ಇದರ ಪ್ರಯೋಜನ ಪಡೆಯಿರಿ ಎಂದರು . 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಮುಂದಿನ ಸುದ್ದಿ
Show comments