ರೈತರ ಬದುಕಿಗೆ ವೈಜ್ಞಾನಿಕ ಔಟ್‌ಲುಕ್ ವರದಿ ಅಗತ್ಯ : ಸಿಎಂ

Webdunia
ಶನಿವಾರ, 21 ಜನವರಿ 2023 (12:41 IST)
ಬೆಂಗಳೂರು : ರೈತರ ಬದುಕಿನ ಅನಿಶ್ಚಿತತೆಯನ್ನು ಬದಲಾಯಿಸಲು ಔಟ್ಲುಕ್ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಶುಕ್ರವಾರ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ- 2023 ಉದ್ಘಾಟಿಸಿ ಮಾತನಾಡಿದ ಅವರು, ಬೇರೆ ದೇಶಗಳಲ್ಲಿ ಮುಂದಿನ ಋತುವಿಗೆ ಎಷ್ಟು ಮಳೆಯಾಗಬಹುದು ಎಂದು ಕಳೆದ 10 ವರ್ಷಗಳ ಮಳೆ ಮಾದರಿಯನ್ನು ಆಧರಿಸಿ, ಬಿತ್ತನೆ, ಉತ್ಪಾದನೆ, ಅಂತರರಾಷ್ಟ್ರೀಯ ಮಾರುಕಟ್ಟೆ, ಸ್ಥಳೀಯ ಮಾರುಕಟ್ಟೆಗಳನ್ನು ಪರಿಶೀಲಿಸಿ, ಒಂದು ಬೆಲೆಯನ್ನು ನಿಗದಿ ಮಾಡುವ ಔಟ್ಲುಕ್ ವರದಿ ತಯಾರಿಸುತ್ತಾರೆ.

ಈ ವರದಿಯನ್ನು ಸಿದ್ಧಪಡಿಸಬೇಕು. ರೈತ ಬೆಳೆಯುವ ಬೆಳೆಗೆ ಎಷ್ಟು ಖರ್ಚು ತಗುಲಿ, ಎಷ್ಟು ಧಾರಣೆ ದೊರೆಯುತ್ತದೆ ಎಂದು ತಿಳಿದರೆ, ಈ ಮೊತ್ತದೊಳಗೆಯೇ ಖರ್ಚು ಮಾಡುತ್ತಾನೆ. ಬೆಳೆ ಉಳಿಸುವ ಸಲುವಾಗಿ ಖರ್ಚು ಮಾಡುವ ಈ ವಿಧಾನದ ಬಗ್ಗೆ ಚರ್ಚೆ ಮಾಡಿ ನಿರ್ಧಾರಕ್ಕೆ ಬರಲಾಗುವುದು. ಈ ವರದಿಯನ್ನು ಇಲಾಖೆ ಹಾಗೂ ಕೃಷಿ ದರ ಆಯೋಗದ ಸಹಯೋಗದೊಂದಿಗೆ ಸಿದ್ಧಪಡಿಸಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments