Webdunia - Bharat's app for daily news and videos

Install App

ಮಳೆ ನಡುವೆ ಗ್ರಾಹಕರ ಜೇಬಿಗೆ ಕತ್ತರಿ

Webdunia
ಶುಕ್ರವಾರ, 12 ನವೆಂಬರ್ 2021 (20:27 IST)
ರಾಜ್ಯ ಸೇರಿದಂತೆ ರಾಜಧಾನಿ ಮಂದಿಯನ್ನು ಮಳೆರಾಯ ಬಿಟ್ಟು ಬಿಡದೇ ಕಾಡುತ್ತಿದ್ದಾನೆ. ಈ ನಡುವೆ ಮಳೆಯಿಂದಾಗಿ ತರಕಾರಿ ಬೆಳೆ ಗಗನ ಮುಟ್ಟಿವೆ. 
 
ಮಾರುಕಟ್ಟೆಗೆ ಬರುತ್ತಿದ್ದ ತರಕಾರಿಗಳ ಪ್ರಮಾಣ ಕಡಿಮೆಯಾಗಿದೆ. ದುಡ್ಡು ಕೊಟ್ಟರೂ  ಉತ್ತಮ ತರಕಾರಿ ಸಿಗುತ್ತಿಲ್ಲ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ಬಹುತೇಕ ತರಕಾರಿಗಳ ಧಾರಣೆ 15 ರೂ. ನಿಂದ 20 ರೂ.ಗೆ ಹೆಚ್ಚಾಗಿದೆ.
 
ಬೆಂಡೆಕಾಯಿ 40ರಿಂದ 70 ರೂ.ಗೆ, ಬಟಾಣಿ 200ರಿಂದ 280 ರೂ.ಗೆ, ಮೂಲಂಗಿ 20ರಿಂದ 40 ರೂ., ಕ್ಯಾರೆಟ್ 70ರಿಂದ 90 ರೂ., ಈರುಳ್ಳಿ 30ರಿಂದ 60 ರೂ., ಟೊಮೇಟೊ 40ರಿಂದ 70 ರೂ., ಆಲೂಗಡ್ಡೆ  20ರಿಂದ 40 ರೂ., ನವಿಲು ಕೋಸು  40ರಿಂದ 120 ರೂ, ಹುರುಳಿಕಾಯಿ  50ರಿಂದ  70 ರೂ., ಕ್ಯಾಪ್ಸಿಕಂ 50 ರಿಂದ 80 ರೂ.ಗೆ ಏರಿಕೆಯಾಗಿದೆ.
 
ಅಕ್ಕಪಕ್ಕದ ರಾಜ್ಯಗಳಿಗೂ ಬೆಂಗಳೂರು ಮಾರುಕಟ್ಟೆಯಿಂದ ತರಕಾರಿ ಕಳಿಸಲಾಗುತ್ತಿತ್ತು. ಆದರೆ ಇದೀಗ ಬೆಂಗಳೂರಿಗೆ ಬರುವ ತರಕಾರಿ ಪ್ರಮಾಣ ಕಡಿಮೆಯಾಗಿರುವ ಕಾರಣ ಇತರೆ ರಾಜ್ಯಗಳಿಗೆ ಕಳಿಸಲು ಅಗುತ್ತಿಲ್ಲ ಎನ್ನುವುದಯ ವ್ಯಾಪಾರಸ್ಥರ ಮಾತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments