ಟಿಪ್ಪರ್‌ಗೆ ಸ್ಕೂಟರ್ ಡಿಕ್ಕಿ; ಓರ್ವ ಸಾವು

Webdunia
ಭಾನುವಾರ, 1 ಜನವರಿ 2023 (19:15 IST)
ರಸ್ತೆ ಬದಿ ನಿಂತಿದ್ದ ಟಿಪ್ಪರ್‌ಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ಈ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಪಶ್ಚಿಮ‌ ಬಂಗಾಳದ ಬೈಬಾದ್ ಷಾ ಮೃತ ಯುವಕ. ಹಿಂಬದಿ ಸವಾರ ವಿಜಯ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ. ಬೈಕ್ ಸವಾರರು ಬೆಂಗಳೂರಿಗೆ ತೆರಳುತ್ತಿದ್ದರು. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಟಿಪ್ಪರ್ ಲಾರಿಯಡಿ ಸಿಲುಕಿತ್ತು. ಸ್ಥಳೀಯರು ಈ ಬೈಕ್​ ಅನ್ನು ಟಿಪ್ಪರ್​ ಅಡಿಯಿಂದ ತೆಗೆದಿದು, ಹಿಂಬದಿ ಸವಾರನನ್ನು ರಕ್ಷಿಸಿದ್ದಾರೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments