Webdunia - Bharat's app for daily news and videos

Install App

ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಅರ್ಜಿ ಸಲ್ಲಿಸಲು ಫೆ.11 ಕಡೆ ದಿನ

Webdunia
ಬುಧವಾರ, 9 ಫೆಬ್ರವರಿ 2022 (20:14 IST)
ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯು 3000 ಭೂಮಾಪಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅನ್ ಲೈನ್ ಆಸಕ್ತರು ಅರ್ಜಿ ಸಲ್ಲಿಸಲು ಫೆ.11 ಕಡೆ ದಿನ ಆಗಿದೆ.
 
ಜಿಲ್ಲಾವಾರು ಹುದ್ದೆಗಳು:
ಬೆಂಗಳೂರು 65, ಬೆಂಗಳೂರು ಗ್ರಾಮಾಂತರ 12, ದಾವಣಗೆರ 183, ಬಳ್ಳಾರಿ 27, ವಿಜಯನಗರ 29, ಚಿತ್ರದುರ್ಗ 93, ಚಾಮರಾಜನಗರ 50, ತುಮಕೂರು 334, ದಕ್ಷಿಣ ಕನ್ನಡ 66, ಕಲಬುರಗಿ 12, ಚಿಕ್ಕಬಳ್ಳಾಪುರ 39, ಚಿಕ್ಕಮಗಳೂರು 112, ಬಾಗಲಕೋಟೆ 60, ಬೀದರ್ 13, ಮಂಡ್ಯ 195, ಮೈಸೂರು 136, ಯಾದಗಿರಿ 45, ರಾಮನಗರ 155, ರಾಯಚೂರು 54, ಹಾವೇರಿ 299, ಹಾಸನ 136, ಶಿವಮೊಗ್ಗ 127 ಉಡುಪಿ 131, ಉತ್ತರಕನ್ನಡ 101, ಕೊಡಗು 100, ಕೊಪ್ಪಳ 66, ವಿಜಯಪುರ 76, ಬೆಳಗಾವಿ 112, ಕೋಲಾರ 137, ಗದಗ 46.
 
ವಿದ್ಯಾರ್ಹತೆ :
ಸಿವಿಲ್‌ ಎಂಜಿನಿಯರಿಂಗ್ ವಿಭಾಗದಲ್ಲಿ ಬಿಇ, ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವವರು ಹಾಗು ಕನಿಷ್ಠ 18 ವರ್ಷ, ಗರಿಷ್ಠ 65 ವರ್ಷ ವಯೋಮಿತಿಯೊಳಗಿರುವವರು ಅರ್ಜಿ ಹಾಕಲು ಅರ್ಹರು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
 
ಅರ್ಜಿ ಸಲ್ಲಿಸುವ ವಿಧಾನ: https://landrecords.karnataka.gov.in/service201/ ಲಿಂಕ್ ಮೇಲೆ ಕ್ಲಿಕ್ ಮಾಡಿ. ಪಕ್ಕದಲ್ಲಿರುವ ಬಾಕ್ಸನಲ್ಲಿ ಅಭ್ಯರ್ಥಿಯ ಮೊಬೈಲ್ ನಂಬರ್ ನಮೂದಿಸಿ, ನಂತರ ಅಭ್ಯರ್ಥಿಯು ಅರ್ಜಿ ಸಲ್ಲಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments