Webdunia - Bharat's app for daily news and videos

Install App

ಎಸ್.ಡಿ.ಎಂ ಕಾಲೇಜಿಗೆ ರ‍್ಯಾಂಕ್‍ಗಳ ಸುರಿಮಳೆ

Webdunia
ಮಂಗಳವಾರ, 7 ಫೆಬ್ರವರಿ 2017 (11:33 IST)
ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಬಿ.ಎ.ಎಂ.ಎಸ್ ಅಂತಿಮ ಪರೀಕ್ಷೆಗಳಲ್ಲಿ 6 ರ‍್ಯಾಂಕ್‍ ಹಾಗು ಎಂ.ಡಿ ಹಾಗು ಎಂ.ಎಸ್ ಸ್ನಾತಕೋತ್ತರ ವಿಭಾಗಗಳಲ್ಲಿ14 ರ‍್ಯಾಂಕ್‌ಗಳನ್ನು ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ.
 
ಕು.ಸ್ವಾತಿಮುತ್ತು ಬಿ.ಎನ್  ಅವರು ಬಿ.ಎ.ಎಂ.ಎಸ್.ಅಂತಿಮ ಪರೀಕ್ಷೆಗಳಲ್ಲಿ ಪ್ರಥಮ ರ‍್ಯಾಂಕ್ ಹಾಗು ಬಿ.ಎ.ಎಂ.ಎಸ್ ಪದವಿಯ ಮೂರೂ ವರ್ಷಗಳ ಸರಾಸರಿ ಅಂಕ ಗಳಿಕೆಯಲ್ಲೂ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಕಾಯ್ದುಕೊಂಡು, 4 ಚಿನ್ನದ ಪದಕ ಗಳಿಸಿದ್ದಾರೆ. ಅವರ ಈ ಸಾಧನೆಗೆ ಮಹಾವಿದ್ಯಾಲಯದ ಈ ಸಾಲಿನ ಡಾ.ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ ಪ್ರಶಸ್ತಿಯ ಗೌರವ ಗಳಿಸಿರುತ್ತಾರೆ.
 
ಇವರೊಡನೆ ಕು.ಕೀರ್ತಿ ನಂಬೂದರಿ ಬಿ.ಎ.ಎಂ.ಎಸ್ ಅಂತಿಮ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್, ಕು.ಅಮೃತಗೌರಿ ಐದನೇ ರ‍್ಯಾಂಕ್, ಕು.ಚೈತ್ರಾ ಡಿ.ಎಂ. ಆರನೇ ರ‍್ಯಾಂಕ್, ಕು. ಸೌಜನ್ಯಾ.ಜೆ. ಒಂಬತ್ತನೇ ರ‍್ಯಾಂಕ್ ಗಳಿಸಿದರೆ, ದಿಲೀಪ್ ವಾರಿಯರ್ ಸರಾಸರಿ ಅಂಕ ಗಳಿಕೆಯಲ್ಲಿ ಮೂರನೇ ರ‍್ಯಾಂಕ್ ಗಳಿಸಿ, ವಿಶ್ವವಿದ್ಯಾಲಯ ನೀಡುವ ಏಳು ಚಿನ್ನದ ಪದಕಗಳಲ್ಲಿ 6 ಪದಕಗಳು ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಪಾಲಾಗಿವೆ. ಎಂ.ಡಿ ಹಾಗು ಎಂ.ಎಸ್.ಸ್ನಾತಕೋತ್ತರ ಅಂತಿಮ ಪರೀಕ್ಷೆಗಳಲ್ಲಿ ವಿವಿಧ ವಿಭಾಗಗಳಲ್ಲಿ 14 ರ‍್ಯಾಂಕ್‍ಗಳನ್ನು ವಿದ್ಯಾರ್ಥಿಗಳು ಪಡೆದಿರುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments