Webdunia - Bharat's app for daily news and videos

Install App

ಎಸ್.ಡಿ.ಆರ್.ಎಫ್. ಬಲಪಡಿಸಲು ಸರಕಾರ ಮಾಡಿದ್ದೇನು?

Webdunia
ಶನಿವಾರ, 2 ನವೆಂಬರ್ 2019 (17:01 IST)
ತುರ್ತು ಸಂದರ್ಭಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಎಸ್.ಡಿ.ಆರ್.ಎಫ್.  ಬಲಪಡಿಸಲಾಗುತ್ತಿದೆ.

ಇದಕ್ಕಾಗಿ 20 ಕೋಟಿ ಅನುದಾನ ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಎನ್.ಡಿ.ಆರ್.ಎಫ್. ಮಾದರಿಯಲ್ಲಿ ಸಿಬ್ಬಂದಿ ನೇಮಕ, ತರಬೇತಿ, ಸಾಧನ-ಸಲಕರಣೆಗಳನ್ನು ಒದಗಿಸಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಶೇ.60 ರಷ್ಟು ಸಿಬ್ಬಂದಿಗೆ ವಸತಿಗೃಹ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಶೇ.80 ಸಿಬ್ಬಂದಿಗೆ ವಸತಿಗೃಹ ಒದಗಿಸುವುದು ಸರ್ಕಾರದ ಗುರಿಯಾಗಿದೆ.

ಪೊಲೀಸ್ ಸುಧಾರಣೆ ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ನೆರವಿನಿಂದ ಎಲ್ಲ ಸೌಲಭ್ಯ ಒದಗಿಸಲಾಗುವುದು. ಜನಸ್ನೇಹಿ ಠಾಣೆ ನಿರ್ಮಾಣ ಮಾಡಲಾಗುವುದು ಅಂತ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments