ಕಾರಾವಾರದಲ್ಲಿ ಕಡಲ ಅಬ್ಬರ

Webdunia
ಮಂಗಳವಾರ, 5 ಡಿಸೆಂಬರ್ 2017 (08:20 IST)
ಉತ್ತರ ಕನ್ನಡ: ಕಡಲ ಅಬ್ಬರಕ್ಕೆ ಅಲೆಗಳು ಅಪ್ಪಳಿಸಿ  ಕಡಲ ತೀರವನ್ನು ನೀರು ಅವರಿಸಿಕೊಂಡ ಘಟನೆಯೊಂದು ಉತ್ತರಕನ್ನಡ ಜಿಲ್ಲೆಯ ಕಾರಾವಾರದಲ್ಲಿ  ನಡೆದಿದೆ.


ಸಮುದ್ರದಲ್ಲಿ ಎಂದೂ ಕಾಣದ ಅಲೆಗಳು ನಿನ್ನೆ ತಡರಾತ್ರಿಯಲ್ಲಿ ಕಾರಾವಾರದ ಕಡಲ ತೀರದಲ್ಲಿ ಅಬ್ಬರಿಸಿದೆ. ಕಡಲ ಅಬ್ಬರಕ್ಕೆ ಇಡೀ ಕಡಲ ತೀರವೇ ನೀರಿನಿಂದ ಆವರಿಸಿಕೊಂಡಿದೆ.


ಸಮುದ್ರದಲ್ಲಿ ಕಂಡುಬಂದ ಇಂತಹ ಆತಂಕಕಾರಿ ಘಟನೆಯಿಂದ ಸಮುದ್ರ ಸಮೀಪ ವಾಸಿಸುತ್ತಿದ್ದ ಜನರು ಭಯಭೀತರಾಗಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಧಿಕಾರಿ ನಕುಲ್ ಆದೇಶಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ದೆಹಲಿಗೆ ಹೋಗುವ ಮುನ್ನ ನಾಯಕತ್ವ ವಿವಾದದ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಪ್ರಿಯಾಂಕ ಗಾಂಧಿ ವಾದ್ರಾ ಬುಲಾವ್: ಇಂದು ದಿಡೀರ್ ದೆಹಲಿಗೆ ತೆರಳಲಿರುವ ಡಿಕೆ ಶಿವಕುಮಾರ್

ಮೆಟ್ರೋ ದರ ಏರಿಕೆ ಕೇಂದ್ರ, ರಾಜ್ಯ ಜಟಾಪಟಿ: ಜನ ಮಾತ್ರ ಫುಲ್ ಕನ್ ಫ್ಯೂಸ್

ಮುಂದಿನ ಸುದ್ದಿ
Show comments