Webdunia - Bharat's app for daily news and videos

Install App

ಕಾರಾವಾರದಲ್ಲಿ ಕಡಲ ಅಬ್ಬರ

Webdunia
ಮಂಗಳವಾರ, 5 ಡಿಸೆಂಬರ್ 2017 (08:20 IST)
ಉತ್ತರ ಕನ್ನಡ: ಕಡಲ ಅಬ್ಬರಕ್ಕೆ ಅಲೆಗಳು ಅಪ್ಪಳಿಸಿ  ಕಡಲ ತೀರವನ್ನು ನೀರು ಅವರಿಸಿಕೊಂಡ ಘಟನೆಯೊಂದು ಉತ್ತರಕನ್ನಡ ಜಿಲ್ಲೆಯ ಕಾರಾವಾರದಲ್ಲಿ  ನಡೆದಿದೆ.


ಸಮುದ್ರದಲ್ಲಿ ಎಂದೂ ಕಾಣದ ಅಲೆಗಳು ನಿನ್ನೆ ತಡರಾತ್ರಿಯಲ್ಲಿ ಕಾರಾವಾರದ ಕಡಲ ತೀರದಲ್ಲಿ ಅಬ್ಬರಿಸಿದೆ. ಕಡಲ ಅಬ್ಬರಕ್ಕೆ ಇಡೀ ಕಡಲ ತೀರವೇ ನೀರಿನಿಂದ ಆವರಿಸಿಕೊಂಡಿದೆ.


ಸಮುದ್ರದಲ್ಲಿ ಕಂಡುಬಂದ ಇಂತಹ ಆತಂಕಕಾರಿ ಘಟನೆಯಿಂದ ಸಮುದ್ರ ಸಮೀಪ ವಾಸಿಸುತ್ತಿದ್ದ ಜನರು ಭಯಭೀತರಾಗಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಧಿಕಾರಿ ನಕುಲ್ ಆದೇಶಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments