Webdunia - Bharat's app for daily news and videos

Install App

ಕಾರಾವಾರದಲ್ಲಿ ಕಡಲ ಅಬ್ಬರ

Webdunia
ಮಂಗಳವಾರ, 5 ಡಿಸೆಂಬರ್ 2017 (08:20 IST)
ಉತ್ತರ ಕನ್ನಡ: ಕಡಲ ಅಬ್ಬರಕ್ಕೆ ಅಲೆಗಳು ಅಪ್ಪಳಿಸಿ  ಕಡಲ ತೀರವನ್ನು ನೀರು ಅವರಿಸಿಕೊಂಡ ಘಟನೆಯೊಂದು ಉತ್ತರಕನ್ನಡ ಜಿಲ್ಲೆಯ ಕಾರಾವಾರದಲ್ಲಿ  ನಡೆದಿದೆ.


ಸಮುದ್ರದಲ್ಲಿ ಎಂದೂ ಕಾಣದ ಅಲೆಗಳು ನಿನ್ನೆ ತಡರಾತ್ರಿಯಲ್ಲಿ ಕಾರಾವಾರದ ಕಡಲ ತೀರದಲ್ಲಿ ಅಬ್ಬರಿಸಿದೆ. ಕಡಲ ಅಬ್ಬರಕ್ಕೆ ಇಡೀ ಕಡಲ ತೀರವೇ ನೀರಿನಿಂದ ಆವರಿಸಿಕೊಂಡಿದೆ.


ಸಮುದ್ರದಲ್ಲಿ ಕಂಡುಬಂದ ಇಂತಹ ಆತಂಕಕಾರಿ ಘಟನೆಯಿಂದ ಸಮುದ್ರ ಸಮೀಪ ವಾಸಿಸುತ್ತಿದ್ದ ಜನರು ಭಯಭೀತರಾಗಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಧಿಕಾರಿ ನಕುಲ್ ಆದೇಶಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಕೆಜಿಎಫ್ ನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಹೊಡೆದ ರಭಸಕ್ಕೆ ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿ

ಮುಂದಿನ ಸುದ್ದಿ
Show comments