Webdunia - Bharat's app for daily news and videos

Install App

ಕಡಲ್ಕೊರೆತ: ಎಕೈಕ ರಸ್ತೆ ಸಂಪರ್ಕ ಕಳೆದುಕೊಳ್ಳುವ ಭೀತಿ

Webdunia
ಶುಕ್ರವಾರ, 13 ಜುಲೈ 2018 (12:48 IST)
ಉಡುಪಿಯ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ ಕೋಡ ಪಡುಕರೆ ಭಾಗದಲ್ಲಿ ಕಡಲು ಕೊರೆತ ತೀವ್ರಗೊಂಡಿದೆ.  ಹೀಗಾಗಿ  ಕಡಲೆಕಿನಾರೆಯಲ್ಲಿ ಸಾಗುವ ಹೆಜಮಾಡಿ ಕಾಪುವಿನಿಂದ ಮಲ್ಪೆವರೆಗಿನ ಏಕೈಕ ಸಂಪರ್ಕ ರಸ್ತೆ ಕಡಿದು ಹೋಗುವ ಭೀತಿಯಲ್ಲಿದೆ. ಕಡಲ್ಕೊರೆತ ಭಾದಿಸದಂತೆ ಇರಿಸಲಾದ ಬೃಹತ್ ಗಾತ್ರದ ಬಂಡೆ ಕಲ್ಲುಗಳು ಅಲೆಗಳ ಅರ್ಭಟಕ್ಕೆ ತಡೆಯಲು ವಿಫಲವಾಗ್ತ ಇದೆ.

ಕಳೆದ 2 ದಿನಗಳಿಂದ ಈ ಭಾಗದಲ್ಲಿ  ಕಡಲ್ಕೊರೆತ ತೀವ್ರಗೊಂಡಿದ್ದು, ಕಡಲ್ಕೊರೆತ ತಡೆಯಲು ಹಾಕಲಾದ ಬಂಡೆಕಲ್ಲು  ಸಮುದ್ರ ಪಾಲಾಗುತ್ತಿದೆ. ಸಮುದ್ರದ ತೆರೆಗಳು ಕಡಲ ಕಿನಾರೆಯಲ್ಲಿರುವ ಕಾಂಕ್ರಿಟ್ ರಸ್ತೆಯನ್ನು ದಾಟಿ ಬರುತ್ತಿವೆ.

 ಕಡಲ ತೀರದಲ್ಲಿರುವ ತೋಟ ಮನೆಗಳಿಗೆ ಸಮುದ್ರದ ನೀರು  ನುಗ್ಗಿ ಪಕ್ಕದ ಹೊಳೆ ಸೇರುತ್ತಿದ್ದು ಅಪಾಯದ ಭೀತಿ ಸೃಷ್ಟಿ ಮಾಡಿದೆ. ಇನ್ನೂ ಕಾಂಕ್ರಿಟ್ ರಸ್ತೆಯ ಮೇಲೆ  ಕಸದ ರಾಶಿ ಹಾಗೂ ಮರಳಿನ ರಾಶಿಗಳು ಬಿದ್ದಿದ್ದು ರಸ್ತೆ ಸಂಪೂರ್ಣವಾಗಿ ಕಡಲ ಕೊರೆತಕ್ಕೆ ಒಳಗಾಗಿ ಸಂಪರ್ಕ ಕಡಿದು ಹೋಗುವ ಭೀತಿ ಎದುರಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments