Webdunia - Bharat's app for daily news and videos

Install App

ಕಡಲ್ಕೊರೆತ: ಎಕೈಕ ರಸ್ತೆ ಸಂಪರ್ಕ ಕಳೆದುಕೊಳ್ಳುವ ಭೀತಿ

Webdunia
ಶುಕ್ರವಾರ, 13 ಜುಲೈ 2018 (12:48 IST)
ಉಡುಪಿಯ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ ಕೋಡ ಪಡುಕರೆ ಭಾಗದಲ್ಲಿ ಕಡಲು ಕೊರೆತ ತೀವ್ರಗೊಂಡಿದೆ.  ಹೀಗಾಗಿ  ಕಡಲೆಕಿನಾರೆಯಲ್ಲಿ ಸಾಗುವ ಹೆಜಮಾಡಿ ಕಾಪುವಿನಿಂದ ಮಲ್ಪೆವರೆಗಿನ ಏಕೈಕ ಸಂಪರ್ಕ ರಸ್ತೆ ಕಡಿದು ಹೋಗುವ ಭೀತಿಯಲ್ಲಿದೆ. ಕಡಲ್ಕೊರೆತ ಭಾದಿಸದಂತೆ ಇರಿಸಲಾದ ಬೃಹತ್ ಗಾತ್ರದ ಬಂಡೆ ಕಲ್ಲುಗಳು ಅಲೆಗಳ ಅರ್ಭಟಕ್ಕೆ ತಡೆಯಲು ವಿಫಲವಾಗ್ತ ಇದೆ.

ಕಳೆದ 2 ದಿನಗಳಿಂದ ಈ ಭಾಗದಲ್ಲಿ  ಕಡಲ್ಕೊರೆತ ತೀವ್ರಗೊಂಡಿದ್ದು, ಕಡಲ್ಕೊರೆತ ತಡೆಯಲು ಹಾಕಲಾದ ಬಂಡೆಕಲ್ಲು  ಸಮುದ್ರ ಪಾಲಾಗುತ್ತಿದೆ. ಸಮುದ್ರದ ತೆರೆಗಳು ಕಡಲ ಕಿನಾರೆಯಲ್ಲಿರುವ ಕಾಂಕ್ರಿಟ್ ರಸ್ತೆಯನ್ನು ದಾಟಿ ಬರುತ್ತಿವೆ.

 ಕಡಲ ತೀರದಲ್ಲಿರುವ ತೋಟ ಮನೆಗಳಿಗೆ ಸಮುದ್ರದ ನೀರು  ನುಗ್ಗಿ ಪಕ್ಕದ ಹೊಳೆ ಸೇರುತ್ತಿದ್ದು ಅಪಾಯದ ಭೀತಿ ಸೃಷ್ಟಿ ಮಾಡಿದೆ. ಇನ್ನೂ ಕಾಂಕ್ರಿಟ್ ರಸ್ತೆಯ ಮೇಲೆ  ಕಸದ ರಾಶಿ ಹಾಗೂ ಮರಳಿನ ರಾಶಿಗಳು ಬಿದ್ದಿದ್ದು ರಸ್ತೆ ಸಂಪೂರ್ಣವಾಗಿ ಕಡಲ ಕೊರೆತಕ್ಕೆ ಒಳಗಾಗಿ ಸಂಪರ್ಕ ಕಡಿದು ಹೋಗುವ ಭೀತಿ ಎದುರಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments