Webdunia - Bharat's app for daily news and videos

Install App

ಶಿರಾಡಿಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ

Webdunia
ಬುಧವಾರ, 17 ಜನವರಿ 2018 (10:18 IST)
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮೂವರು ನಕ್ಸಲರು ಓಡಾಟ ನಡೆಸಿದ್ದಾರೆಂದು ಸ್ಥಳೀಯರು ನೀಡಿದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸುತ್ತಿರುವ ನಕ್ಸಲ್ ನಿಗ್ರಹ ಪಡೆ ಇಂದೂ ಕೂಡಾ ಕೂಂಬಿಂಗ್ ಮುಂದುವರಿಸಿದೆ.
 

ದ.ಕ. ಜಿಲ್ಲೆಯ ಶಿರಾಡಿ, ಅಡ್ಡ ಹೊಳೆ, ಬೆಳ್ತಂಗಡಿ, ಸುಳ್ಯ ಮುಂತಾದ ಕಾನನ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ 8 ತಂಡಗಳಾಗಿ ಕಾರ್ಯಾಚರಣೆ ನಡೆಸುತ್ತಿದೆ. ಈ ನಕ್ಸಲ್ ತಂಡಕ್ಕೆ ಲತಾ ಎಂಬಾಕೆ ಕಮಾಂಡರ್ ಆಗಿದ್ದು, ಇನ್ನಿಬ್ಬರು ಪುರುಷರಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಈ ಮೂವರು ನಕ್ಸಲರ ತಂಡ ಕೇರಳಕ್ಕೆ ಪಲಾಯನ ಮಾಡಿರಬಹುದು ಎಂದು ನಕ್ಸಲ್ ನಿಗ್ರಹ ಪಡೆ ಶಂಕಿಸಿದೆ. ಹಾಗಿದ್ದರೂ ಇಂದೂ ಕೂಡಾ ಕೂಂಬಿಂಗ್ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments