Daily Horoscope

ಮಳೆ ನೀರಿನಲ್ಲಿ ಕೊಚ್ಚಿ ಹೋದವರಿಗಾಗಿ ಶೋಧಕಾರ್ಯ

Webdunia
ಮಂಗಳವಾರ, 13 ಸೆಪ್ಟಂಬರ್ 2022 (20:58 IST)
ಮಳೆ ನಿಂತರೂ ಪ್ರವಾಹ ನಿಲ್ಲದ ಕಾರಣ ರಸ್ತೆಯಲ್ಲಿ ರಭಸವಾಗಿ ಹರಿಯುವ ನೀರಿಗೆ ಬೈಕ್ ಸಮೇತ ಇಬ್ಬರು ಚಳ್ಳಕೆರೆಯಲ್ಲಿಕೊಚ್ಚಿ ಹೋಗಿದ್ದಾರೆ .ಇನ್ನು ಇಬ್ಬರು ಮೃತಪಟ್ಟ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
 
ಚಳ್ಳಕೆರೆ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದಿದ್ದು ,ಮಳೆ ನಿಂತರೂ ನೀರಿನ ಹರಿವು ಹೆಚ್ಚಾಗಿರುವುದರಿಂದ ಚಳ್ಳಕೆರೆ ತಾಲೂಕಿನ ಕೊರ್ಲಕುಂಟೆ ಗ್ರಾಮದ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಸೋಮವಾರ ರಾತ್ರಿ 8.30 ರ ಸುಮಾರಿನಲ್ಲಿ ಮೂರು ಜನರು ಬೈಕ್ ನಲ್ಲಿ ಹೋಗುವಾಗ ರಸ್ತೆಯಲ್ಲಿ ಹರಿಯುತ್ತಿದ್ದ ಕೋಡಿ ನೀರಿ ರಭರಸಕ್ಕೆ ಕುಮಾರ್ .ಓಬಳೇಶ್ .ಮಂಜಣ್ಣ ಮೂರು ಜನರು ಬೈಕ್ ಸಮೇತ ಕೊಚ್ಚಿ ಹೋಗಿರುತ್ತಾರೆ.ಅದರಲ್ಲಿ ಮಂಜಣ್ಣ  ಪ್ರಾಣಾಪಯದಿಂದ ನೀರಿನಿಂದ ಎದ್ದು ಬಂದರೆ. ಕುಮಾರ್ ಮತ್ತು ಓಬಳೇಶ್ ನೀರಿನಲ್ಲಿ ಕಣ್ಮರೆಯಾಗಿದಾರೆ.  ಮಂಗಳವಾರ ಬೆಳ್ಳಂ ಬೆಳಗ್ಗೆ ಪರಶುರಾಂಪುರ ಪಿಎಸ್ ಐ ಕಾಂತರಾಜ್ ಅಗ್ನಿಶಾಮಕ ಸಿಬ್ಬಂದಿ ಹಾಗೂ ಕಂದಾಯ ಇಲಾಖೆ ನೇತೃತ್ವದಲ್ಲಿ ತೆಪ್ಪದ ಮೂಲಕ ಮೃತ ದೇಹಗಳಿಗೆ ಹುಡುಕಾಟ ನಡೆಸಿದಾಗ ಬೈಕ್ ಸಿಕ್ಕಿರುತ್ತದೆ.ಇನ್ನು  ಇಬ್ಬರ ಮೃತ ದೇಹಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments