Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Webdunia
ಶುಕ್ರವಾರ, 21 ಏಪ್ರಿಲ್ 2023 (14:32 IST)
ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೊಷ್ಠಿ ನಡೆಸಲಾಗಿದ್ದು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಅಧ್ಯಕ್ಷ ರಾಮಚಂದ್ರ, ಕರ್ನಾಟಕ ಶಾಲಾ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಭಾಗಿಯಾಗಿದ್ದರು. ಇಲಾಖೆ ವೆಬ್ ಸೈಟ್ ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟಿಸಲಾಗಿದೆ.
 
 ಈ ಬಾರಿ 74.67 % ವಿದ್ಯಾರ್ಥಿಗಳು ಪಾಸ್ ಆಗಿದ್ದು,ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.ವಾಣಿಜ್ಯ ದಲ್ಲಿ ಅನನ್ಯಾ, ವಿಜ್ಞಾನದಲ್ಲಿ ಕೌಶಿಕ್-ಸುರಭಿಗೆ ಪ್ರಥಮ ಸ್ಥಾನ ಲಭಿಸಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.ಇಲಾಖೆಯ ವಯಬ್ ಸೈಟ್  www.karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments