Webdunia - Bharat's app for daily news and videos

Install App

ಸಿಎಂ ನಿವಾಸದಲ್ಲಿ ರಕ್ಷಾ ಬಂಧನ

Webdunia
ಶುಕ್ರವಾರ, 12 ಆಗಸ್ಟ್ 2022 (17:38 IST)
ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಸನಾತನ ಸಂಸ್ಥೆಯ ಮಹಿಳೆಯರು ರಾಖಿ ಕಟ್ಟಿ ಶುಭ ಕೋರಿದರು. ನಿನ್ನೆ ಮೈಸೂರು, ಮಂಡ್ಯ ಪ್ರವಾಸಕ್ಕೆ ಸಿಎಂ ತೆರಳಿದ್ದ ಹಿನ್ನೆಲೆಯಲ್ಲಿ ಇಂದು ರಾಖಿ ಕಟ್ಟಲಾಯಿತು. ಬೆಂಗಳೂರು. ಆರ್.ಟಿ. ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಸನಾತನ ಸಂಸ್ಥೆಯ ಮಹಿಳೆಯರು ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿ ರಕ್ಷಾ ಬಂಧನದ ಶುಭ ಕೋರಿ, ರಾಖಿ ಕಟ್ಟಿದರು. ರಾಖಿ ಕಟ್ಟಿದ ಸಹೋದರಿಯರೆಲ್ಲರಿಗೂ ಒಳ್ಳೆಯದಾಗಲಿ ಎಂದು ಸಿಎಂ ಶುಭ ಹಾರೈಸಿ, ಸಿಹಿ ವಿತರಿಸಿ ಬೀಳ್ಕೊಟ್ಟರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments