Webdunia - Bharat's app for daily news and videos

Install App

ಕಾಶ್ಮೀರಿಗಳಿಗೆ ಭದ್ರತೆ ಹೆಚ್ಚಿಸಿದ ಕೇಂದ್ರ!

Webdunia
ಭಾನುವಾರ, 17 ಫೆಬ್ರವರಿ 2019 (12:20 IST)
ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯ ನಂತರ ಜಮ್ಮುವಿನಲ್ಲಿ ಕರ್ಫ್ಯೂ ಹೊರತಾಗಿಯೂ ವ್ಯಾಪಾಕ ಹಿಂಸಾಚಾರ ಭುಗಿಲೆದ್ದಿದೆ. ಕಾಶ್ಮೀರಿ ಜನರನ್ನು ಗುರಿಯಾಗಿರಿಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಾಶ್ಮೀರಿ ಜನರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ.

ಆತ್ಮಹತ್ಯಾ ಬಾಂಬ್ ದಾಳಿ ಖಂಡಿಸಿ ಕಾಶ್ಮೀರದಲ್ಲಿ ಬಂದ್ ಆಚರಿಸಲಾಗುತ್ತಿದ್ದು, 3ನೇ ದಿನವಾದ ಇಂದೂ ಕೂಡ ಕರ್ಫ್ಯೂ ಮುಂದಿವರೆದಿದೆ. ದಾಳಿಯ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು, ಇತರ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮತ್ತು ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.

ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಅಗತ್ಯ ಭದ್ರತೆ ಒದಗಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಡೆಹ್ರಾಡೂನ್ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಪ್ರತಿಕ್ರಿಯೆ ನೀಡಿ ಕೂಡಲೇ ಮನೆ ತೆರವು ಮಾಡುವಂತೆ ಮನೆಯ ಮಾಲೀಕರು ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ.

ಪಾಟ್ನಾದಲ್ಲೂ ಉದ್ರಿಕ್ತ ಗುಂಪು ಕಾಶ್ಮೀರಿ ವ್ಯಾಪಾರಿಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಕಾಶ್ಮೀರಿಗಳು ಭಯಭೀತರಾಗಿದ್ದಾರೆ ನಡುವೆ ಜಮ್ಮುವಿನಲ್ಲಿ ಕರ್ಫ್ಯೂ ವಿಧಿಸಲಾಗಿದ್ದರೂ ಉದ್ರಿಕ್ತ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದೆ. ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments