Webdunia - Bharat's app for daily news and videos

Install App

ಜಿಲ್ಲಾಸ್ಪತ್ರೆ ಪರಿಸ್ಥಿತಿ ನೋಡಿ ಗರಂ ಆದ ಸಂಸದ

Webdunia
ಶನಿವಾರ, 26 ಅಕ್ಟೋಬರ್ 2019 (19:12 IST)
ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ನೋಡಿದ ಸಂಸದರೊಬ್ಬರು ಗರಂ ಆಗಿದ್ದಾರೆ.
 

ಮಹಾನಗರಪಾಲಿಕೆ ಮತ್ತು ಜಿಮ್ಸ್ ಸಂಯುಕ್ತಾಶ್ರಯದಲ್ಲಿ  ಕಲಬುರಗಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನ ಮತ್ತು ಶ್ರಮದಾನಕ್ಕೆ ಕಲಬುರಗಿ ಲೋಕಸಭಾ ಸಂಸದ ಡಾ.ಉಮೇಶ ಜಾಧವ ಚಾಲನೆ ನೀಡಿದ್ರು.

ಆಸ್ಪತ್ರೆ ಆವರಣದಲ್ಲಿ ಸುತ್ತಾಡಿ ಅಲ್ಲಲ್ಲಿ ಕಸ, ಪ್ಲಸ್ಟಿಕ್, ಸಿರಿಂಜ್, ನೀಡಲ್‍ಗಳನ್ನು ಬಿದ್ದಿರುವುದಕ್ಕೆ ಸಂಸದರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ರು. ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ಕೋಡಿ. ರೋಗಿಗಳು ಗುಣವಾಗಲೆಂದೇ ಆಸ್ಪತ್ರೆಗೆ ಬರುತ್ತಾರೆ.  ಆಸ್ಪತ್ರೆಯಲ್ಲೇ ಸ್ವಚ್ಛತೆ ಇಲ್ಲದೆ ಹೋದಲ್ಲಿ ರೋಗಿಗಳು ಗುಣವಾಗುವುದಾದರೆ ಹೇಗೆ ಎಂದು ಪ್ರಶ್ನಿಸಿದರು. ಆರೋಗ್ಯ ಸಂಸ್ಥೆಗಳಿಂದ ಉತ್ಪತ್ತಿಯಾಗುವ ಜೀವಕ್ಕೆ ಹಾನಿಕಾರಿಕವಾಗಿರುವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೆ ವೈಜ್ಞಾನಿಕ ವಿಲೇವಾರಿ ಮಾಡಬೇಕು ಎಂದು ಜಿಮ್ಸ್ ನಿರ್ದೇಶಕ ಡಾ.ಉಮೇಶ ಅವರಿಗೆ ಸೂಚನೆ ನೀಡಿದ್ರು.

ಸುಮಾರು 100 ಜನ ಆಸ್ಪತ್ರೆಯ ಕಾರ್ಮಿಕರು ವಾಸಿಸುವ ಕಟ್ಟಡದ ಸುತ್ತಮುತ್ತ ಕಸಗಳಿಂದ ನಾರುತ್ತಿದ್ದು, ಕೂಡಲೆ ಸ್ವಚ್ಛಗೊಳಿಸಬೇಕು. ಆಸ್ಪತ್ರೆಯ ಮುಂಭಾಗದಲ್ಲಿ ಮಳೆಯಿಂದ ನೀರು ನಿಂತು ಸಂಪೂರ್ಣ ರಸ್ತೆ ಹದಗೆಟ್ಟಿರುವುದರಿಂದ ತಾತ್ಮಲಿಕವಾಗಿ ಮುರಮ್ ಹಾಕಬೇಕೆಂದು ಸಂಸದರು ಖಡಕ್ ಸೂಚನೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments