Webdunia - Bharat's app for daily news and videos

Install App

ವಿಜಯಪುರದ ಜಿಲ್ಲಾಸ್ಪತ್ರೆಯ ಅವಸ್ಥೆ ಹೇಗಿದೆ ನೋಡಿ; ಹಣ ಗಳಿಸುವ ಆಮಿಷದಿಂದ ಇಲ್ಲಿನ ವೈದ್ಯರು, ಸಿಬ್ಬಂದಿಗಳು ಮಾಡುತ್ತಿರುವುದೇನು ಗೊತ್ತಾ…?

Webdunia
ಸೋಮವಾರ, 22 ಜನವರಿ 2018 (11:04 IST)
ವಿಜಯಪುರ : ಆಸ್ಪತ್ರೆಯಲ್ಲಿ ರೋಗಿಗಳ ಸೇವೆ ಮಾಡುವ ಬದಲು ವೈದ್ಯರು ಹಾಗು ಸಿಬ್ಬಂದಿಗಳು ಜೂಜಾಟ ಆಡುತ್ತಿರುವ ಘಟನೆ ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

 
ಪ್ರತಿನಿತ್ಯ ಸಾವಿರಾರು ರೋಗಿಗಳು ಈ ಜಿಲ್ಲಾಸ್ಪತ್ರೆಗೆ ಬರುತ್ತಿದ್ದರು. ವಿಜಯಪುರ ಸೇರಿದಂತೆ ಸೊಲ್ಲಾಪುರ ಹಾಗು ಮಹಾರಾಷ್ಟ್ರದಿಂದ ಕೂಡ ರೋಗಿಗಳು ಈ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿದ್ದರು ಎಂದು ತಿಳಿದುಬಂದಿದೆ. ಇಂತಹ ಸಂದರ್ಭದಲ್ಲಿ ರೋಗಿಗಳ ಸೇವೆ ಮಾಡುವ ಬದಲು ವೈದ್ಯರು ಹಾಗು ಸಿಬ್ಬಂದಿಗಳು ಹಣಗಳಿಸುವ ಉದ್ದೇಶದಿಂದ ಇಸ್ಪೀಟು ಆಟದಲ್ಲಿ ತೊಡಗಿಕೊಂಡಿದ್ದಾರೆ.

 
ಆಸ್ಪತ್ರೆಯ ಕಂಪೌಂಡರ್ ರಾಜೀವ್ ಬಳ್ಳಾರಿ ಹಾಗು ಅಂಬುಲೆನ್ಸ್ ಡ್ರೈವರ್ ಪಾಂಡು ಸೇರಿದಂತೆ ನಿವೃತ್ತ ವೈದ್ಯರು ಹಾಗು ಆಸ್ಪತ್ರೆಯ ಸಿಬ್ಬಂದಿಗಳು ಈ ಆಟದಲ್ಲಿ ಭಾಗಿಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments