Webdunia - Bharat's app for daily news and videos

Install App

ಕಳ್ಳನ ಖತರ್ನಾಕ್ ಐಡಿಯಾ ನೋಡಿ!?

Webdunia
ಗುರುವಾರ, 24 ಫೆಬ್ರವರಿ 2022 (08:03 IST)
ಚಿನ್ನಾಭರಣ ಮಳಿಗೆಯೊಂದರ ಗೋಡೆ ಕೊರೆದು ಒಳನುಗ್ಗಿ ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
'ಥಣಿಸಂದ್ರ ಮುಖ್ಯರಸ್ತೆಯ ವಿದ್ಯಾಸಾಗರ್ ಬಳಿಯ 'ರಾಘವೇಂದ್ರ ಜ್ಯುವೆಲರ್ಸ್ ಆಯಂಡ್ ಬಾಲಾಜಿ ಬ್ಯಾಂಕರ್ಸ್' ಮಳಿಗೆಯಲ್ಲಿ ಕಳ್ಳತನ ನಡೆದಿದೆ.
ಅರ್ಧ ಕೆ.ಜಿ ಚಿನ್ನಾಭರಣ ಕದ್ದುಕೊಂಡು ಕಳ್ಳರು ಪರಾರಿಯಾಗಿದ್ದಾರೆ' ಎಂದು ಪೊಲೀಸರು ಹೇಳಿದರು.
 
'ಮಳಿಗೆಯ ಗೋಡೆಯೊಂದನ್ನು ಡ್ರಿಲ್ಲಿಂಗ್ ಉಪಕರಣದಿಂದ ವೃತ್ತಾಕಾರದಲ್ಲಿ ಕೊರೆಯಲಾಗಿದೆ. ಅದೇ ಕಿಂಡಿ ಮೂಲಕವೇ ಆರೋಪಿಗಳು, ಮಳಿಗೆಯೊಳಗೆ ನುಗ್ಗಿ ಚಿನ್ನಾಣಭರಣ ಕದ್ದಿದ್ದಾರೆ.

ಮಳಿಗೆ ಬಗ್ಗೆ ಮಾಹಿತಿ ಇದ್ದವರೇ ಕೃತ್ಯ ಎಸಗಿರುವ ಶಂಕೆ ಇದೆ. ಮಳಿಗೆ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ' ಎಂದೂ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments