Webdunia - Bharat's app for daily news and videos

Install App

‘ಸಿದ್ದರಾಮಯ್ಯರನ್ನು ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ’

Webdunia
ಭಾನುವಾರ, 9 ಫೆಬ್ರವರಿ 2020 (15:53 IST)
ನನಗೆ ಸಿದ್ದರಮಯ್ಯರನ್ನ ನೋಡಿದ್ರೆ ಅಯ್ಯೋ ಪಾಪ ಎನ್ನಿಸುತ್ತಿದೆ.

ಅವರ ಪಾರ್ಟಿಗೆ ಅವರಿಗೆ ಈ ಸ್ಥಿತಿ ಬರಬಾರದಿತ್ತು. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ವ್ಯಂಗ್ಯವಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪರ ಕೈಕಾಲನ್ನು ಬಿಜೆಪಿ‌ ಹೈಕಮಾಂಡ್ ಕಟ್ಟಿ ಹಾಕಿದೆ ಅಂತ ಸಿದ್ದರಾಮಯ್ಯ ಮಾಡಿರೋ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಾರ್ಟಿಯಲ್ಲಿ ರಾಜ್ಯಾಧ್ಯಕ್ಷರಿಲ್ಲದೆ ಆರು ತಿಂಗಳಾಯ್ತು.

ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನಕ್ಕೆ ರಾಜಿನಾಮೆ‌ ಕೊಟ್ಟು ಆರು ತಿಂಗಳಾಯ್ತು. ಅವರನ್ನ ಸಿಎಲ್ಪಿ ಲೀಡರ್ ಮಾಡಲು ಕೇಂದ್ರದಲ್ಲಿ‌ ಕೈಕಾಲು ಹಿಡಿಯುತ್ತಿದ್ದಾರೆ. ಅವರು ಅವರ ದುಖಃವನ್ನ ಹೇಳಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ರು. 
ಅವರಿಗೆ ಹೇಳಿದರೆ ಅಪಮಾನ ಆಗುತ್ತದೆ ಎಂದು ಮತ್ತೊಬ್ಬರನ್ನ ತೋರಿಸುತ್ತಿದ್ದಾರೆ.

ಇಲ್ಲಿ ಬಿಎಸ್ವೈ ನಮ್ಮ ನಾಯಕರು. ಪೂರ್ತಿ ಜವಬ್ದಾರಿಯನ್ನ ಹೈಕಮಾಂಡ್ ಅವರಿಗೆ ಕೊಟ್ಟಿದೆ. ಬಿಎಸ್ವೈ ನಿಶ್ಚಯದಂತೆ ಬಂದವರಿಗೆ ಸ್ಥಾನಮಾನ‌ಕೊಟ್ಟಿದ್ದೇವೆ. ಹತ್ತು ಜನರನ್ನ ಮಂತ್ರಿ‌ಮಾಡಿ ನುಡಿದಂತೆ ನಡೆದಿದ್ದಾರೆ. ಕಾಂಗ್ರೆಸ್ ನವರು ಮೊದಲು ತಮ್ಮ ಪಕ್ಷಕ್ಕೆ ರಾಜ್ಯಾಧ್ಯಕ್ಷರನ್ನ ಮಾಡಿ‌‌ ಮಾತಾಡಲಿ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments